Webdunia - Bharat's app for daily news and videos

Install App

ಉಮೇಶ್ ಕತ್ತಿ ನೇರ ನುಡಿಯ ರಾಜಕಾರಣಿ- ಸಂಸದ ಪ್ರತಾಪ್ ಸಿಂಹ

Webdunia
ಬುಧವಾರ, 7 ಸೆಪ್ಟಂಬರ್ 2022 (21:04 IST)
ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ ಎಂದು ಸಂಸದ ಪ್ರತಾಪ್ ಸಿಂಹ  ಹೇಳಿದರು.
 
ಸಚಿವ ಉಮೇಶ್ ಕತ್ತಿ  ನಿಧನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ನೀಡುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಕತ್ತಿ ನೇರ ನುಡಿಯ ರಾಜಕಾರಣಿ. ಅವರ ಅಗಲಿಕೆಯಿಂದ ಉತ್ತರ ಕರ್ನಾಟಕ  ದ ದೊಡ್ಡ ಧ್ವನಿ ಹುದುಗಿ ಹೋಗಿದೆ. ಪ್ರತ್ಯೇಕ ರಾಜ್ಯ ಹೇಳಿಕೆ, ವಿಭಜನೆಯ ಪರ ಅಂತಾ ವಿವಾದವಾಗಿತ್ತು. ಅಭಿವೃದ್ದಿ ವಿಚಾರವಾಗಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ್ದರು ಎಂದರು.
 
ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ. ಕತ್ತಿ ಉತ್ತರ ಕರ್ನಾಟಕದ ಏಳಿಗೆ ಬಯಸುತ್ತಿದ್ದ ನಾಯಕ. ಅವರ ರೀತಿ ನೇರವಾಗಿ ಹೇಳುವ ನಾಯಕ ಮತ್ತೊಬ್ಬ ಸಿಗುವುದಿಲ್ಲ. ಅವರು ಅಭಿವೃದ್ದಿ ವಿಚಾರವಾಗಿ ಯಾರ ಮುಲಾಜಿಗೂ ಒಳಗಾಗದೆ ತರಾಟೆಗೆ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments