Webdunia - Bharat's app for daily news and videos

Install App

ಉಮೇಶ್ ಕತ್ತಿ ನಿಧಾನದಿಂದ ಸಹೋದರ ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರು

Webdunia
ಬುಧವಾರ, 7 ಸೆಪ್ಟಂಬರ್ 2022 (20:32 IST)
ಉಮೇಶ್ ಕತ್ತಿ ಅಕಾಲಿಕ ನಿಧನದಿಂದ ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರಾಗಿದೆ.ಹೊರಗೆ ಅಣ್ಣನ ಅಂತಿಮ‌ ದರ್ಶನ ಒಳಗೆ ತಮ್ಮನ ಆರೋಗ್ಯ ತಪಾಸಣೆ ಮಾಡಲಾಗಿದೆ.
 
ರಮೇಶ್ ಕತ್ತಿ ನಿನ್ನೆಯೇ ಬೆಂಗಳೂರಿಗೆ ತೆರಳಿದ್ದರು.ಉಮೇಶ್ ಕತ್ತಿ ಅಕಾಲಿಕ ನಿಧನದಿಂದ ಬೆಂಗಳೂರಿಗೆ  ರಮೇಶ್ ಕತ್ತಿ ತೆರಳಿದ್ದಾರೆ.ಅಸ್ವಸ್ಥರಾಗಿರುವ ರಮೇಶ್ ಕತ್ತಿಗೆ ಕೊಠಡಿಯೊಂದರಳೊಗೆ ಇಸಿಜಿ ಪರೀಕ್ಷೆ ಮಾಡಲಾಗಿದೆ.
 
ಬೆಳಗಾವಿ ಜಿಲ್ಲೆಯ ‌ಬೆಲ್ಲದ ಬಾಗೇವಾಡಿ ಗ್ರಾಮದ ವಿಶ್ವರಾಜ್ ಶುಗರ್ಸ್ ನಲ್ಲಿ ಅಂತಿಮ ದರ್ಶನದ ವೇಳೆಯೇ ಆರೋಗ್ಯದಲ್ಲಿ ಏರುಪೇರಾಗಿದೆ.ರಮೇಶ್ ಕತ್ತಿ ಮಾಜಿ ಸಂಸದ ಹಾಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದು,ನಿನ್ನೆಯಿಂದಲೂ ಸಹ ಅಣ್ಣನ ಸಾವಿನಿಂದ ಕಂಗಾಲಾಗಿ ಮಾನಸಿಕವಾಗಿ ಕುಗ್ಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments