ಉಮೇಶ್ ಕತ್ತಿಗೆ ಸಚಿವ ಸ್ಥಾನ : ಸಚಿವ ಜಾರಕಿಹೊಳಿ ಹೊಸ ಬಾಂಬ್

Webdunia
ಶನಿವಾರ, 19 ಸೆಪ್ಟಂಬರ್ 2020 (22:53 IST)
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಸಿಎಂ ಬದಲಾವಣೆ ವಿಷಯ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.


ಈ ನಡುವೆ ಯಾರೆಲ್ಲಾ ಸಚಿವರಾಗಬಹುದು ಎನ್ನೋದನ್ನು ಸಚಿವ ರಮೇಶ್ ಜಾರಕಿಹೊಳಿ ತಮ್ಮದೇ ಶೈಲಿಯಲ್ಲಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅಥವಾ ಎಂಟಿಬಿ ನಾಗರಾಜ್ ರಲ್ಲಿ ಒಬ್ಬರಿಗೆ ಮಂತ್ರಿ ಸ್ಥಾನ ಸಿಗಬೇಕು ಎಂದಿದ್ದಾರೆ.

ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಸಚಿವ ಸ್ಥಾನ ಪಡೆದುಕೊಂಡು ಮಂತ್ರಿ ಆಗಬಹುದು. ಹಾಗಾದ್ರೆ ತಾವು ಸಂತಸ ಪಡೋದಾಗಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದು, ಈ ಕುರಿತು ಸಿಎಂ ಮತ್ತು ಹೈಕಮಾಂಡ್ ಕ್ರಮ ಕೈಗೊಳ್ಳುತ್ತೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮುಂದಿನ ಸುದ್ದಿ
Show comments