Webdunia - Bharat's app for daily news and videos

Install App

ಮಹಾರಾಷ್ಟ್ರಕ್ಕೆ ನೀರು ಹರಿಸುವೆ ಎಂದ ಸಿಎಂ ವಿರುದ್ಧ ಕಿಡಿಕಾರಿದ ಉಮೇಶ್ ಕತ್ತಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (11:02 IST)
ಬೆಳಗಾವಿ : ಮಹಾರಾಷ್ಟ್ರಕ್ಕೆ ನೀರು ಹರಿಸುವ ಸಿಎಂ ಹೇಳಿಕೆಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.




ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಮೊದಲು ಕೃಷ್ಣಾ ನದಿಯ ಬಿ ಸ್ಕೀಮ್, 740 ಟಿಎಂಸಿ ನೀರು ಬಳಕೆಗೆ ಯಡಿಯೂರಪ್ಪ ಯೋಚನೆ ಮಾಡಲಿ. ಅದನ್ನ ಬಿಟ್ಟು ಮಹಾರಾಷ್ಟ್ರದ ಚುನಾವಣೆಯಲ್ಲಿ ಯಡಿಯೂರಪ್ಪ ಈ ರೀತಿ ಹೇಳುವುದು ಸರಿಯಲ್ಲ. ಯಡಿಯೂರಪ್ಪ ಮೊದಲು ಕರ್ನಾಟಕದ ನೀರಾವರಿ ಬಗ್ಗೆ ಯೋಚನೆ ಮಾಡಲಿ ಎಂದು ಗುಡುಗಿದ್ದಾರೆ.


ಯಡಿಯೂರಪ್ಪನವರು ಮಹದಾಯಿ ಬಗ್ಗೆ ಮಾತನಾಡುತ್ತಿಲ್ಲ. ದಯವಿಟ್ಟು ಉತ್ತರ ಕರ್ನಾಟಕ ಹಾಳು ಮಾಡುವ ಯೋಚನೆ ಮಾಡಬೇಡಿ. ನಾನು ಮತ್ತೆ ಉತ್ತರ ಕರ್ನಾಟಕದ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments