ಮಹಾರಾಷ್ಟ್ರಕ್ಕೆ ನೀರು ಹರಿಸುವೆ ಎಂದ ಸಿಎಂ ವಿರುದ್ಧ ಕಿಡಿಕಾರಿದ ಉಮೇಶ್ ಕತ್ತಿ

Webdunia
ಶುಕ್ರವಾರ, 18 ಅಕ್ಟೋಬರ್ 2019 (11:02 IST)
ಬೆಳಗಾವಿ : ಮಹಾರಾಷ್ಟ್ರಕ್ಕೆ ನೀರು ಹರಿಸುವ ಸಿಎಂ ಹೇಳಿಕೆಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.




ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಮೊದಲು ಕೃಷ್ಣಾ ನದಿಯ ಬಿ ಸ್ಕೀಮ್, 740 ಟಿಎಂಸಿ ನೀರು ಬಳಕೆಗೆ ಯಡಿಯೂರಪ್ಪ ಯೋಚನೆ ಮಾಡಲಿ. ಅದನ್ನ ಬಿಟ್ಟು ಮಹಾರಾಷ್ಟ್ರದ ಚುನಾವಣೆಯಲ್ಲಿ ಯಡಿಯೂರಪ್ಪ ಈ ರೀತಿ ಹೇಳುವುದು ಸರಿಯಲ್ಲ. ಯಡಿಯೂರಪ್ಪ ಮೊದಲು ಕರ್ನಾಟಕದ ನೀರಾವರಿ ಬಗ್ಗೆ ಯೋಚನೆ ಮಾಡಲಿ ಎಂದು ಗುಡುಗಿದ್ದಾರೆ.


ಯಡಿಯೂರಪ್ಪನವರು ಮಹದಾಯಿ ಬಗ್ಗೆ ಮಾತನಾಡುತ್ತಿಲ್ಲ. ದಯವಿಟ್ಟು ಉತ್ತರ ಕರ್ನಾಟಕ ಹಾಳು ಮಾಡುವ ಯೋಚನೆ ಮಾಡಬೇಡಿ. ನಾನು ಮತ್ತೆ ಉತ್ತರ ಕರ್ನಾಟಕದ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments