Webdunia - Bharat's app for daily news and videos

Install App

ಬಿಜೆಪಿ ನಾಯಕರು ಹರಾಮ್‌ಕೋರರು: ಉಮೇಶ್ ಕತ್ತಿ

Webdunia
ಶುಕ್ರವಾರ, 8 ಡಿಸೆಂಬರ್ 2017 (14:09 IST)
ಬಿಜೆಪಿ ನಾಯಕರು ಹರಾಮ್‌ಕೋರರು ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ವಾಗ್ದಾಳಿ ನಡೆಸಿದ್ದಾರೆ.
ನಾನೊಬ್ಬ ಲಿಂಗಾಯುತ, ಪ್ರತ್ಯೇಕ ಲಿಂಗಾಯುತ ಹೋರಾಟಕ್ಕೆ ಧುಮುಕದಂತೆ ಬಿಜೆಪಿ ನಾಯಕರು ತಡೆದಿದ್ದರು ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೆಲ ದಿನಗಳ ಹಿಂದೆ ಉಮೇಶ್ ಕತ್ತಿಯವರನ್ನು ಭೇಟಿ ಮೀಡಿದ ನಂತರ ಇಂತಹ ಬೆಳವಣಿಗೆಗಳಾಗಿವೆ ಎಂದು ಮೂಲಗಳು ತಿಳಿಸಿವೆ. 
 
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಪಾಲ್ಗೊಂಡಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ದೊರೆಯುವುದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕರು ನನಗೆ ತಿಳಿಸಿದ್ದರು ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.
 
ಉಮೇಶ್ ಕತ್ತಿ ಬಿಜೆಪಿ ನಾಯಕರ ವಿರುದ್ಧ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅವರ ಹೇಳಿಕೆಗೆ ಅವರೇ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments