Webdunia - Bharat's app for daily news and videos

Install App

ಸಚಿವ ಸಂಪುಟ ಸೇರಲು ಮತ್ತೆ ಕಸರತ್ತು ನಡೆಸಿದ ಶಾಸಕ ಉಮೇಶ್ ಕತ್ತಿ

Webdunia
ಬುಧವಾರ, 29 ಜನವರಿ 2020 (11:06 IST)
ಬೆಂಗಳೂರು : ಸಂಪುಟ ಸೇರಲು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ  ಬಿಜೆಪಿ ಶಾಸಕ ಉಮೇಶ್ ಕತ್ತಿ ಭರ್ಜರಿ ಕಸರತ್ತು ನಡೆಸಿದ್ದು, ಈ ಬಾರಿ ಮತ್ತೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ತವರು ಜಿಲ್ಲೆಯಲ್ಲಿ ಕಾರ್ಯಕ್ರಮ ಇದ್ದರೂ ಕೂಡ ಬೆಂಗಳೂರಿಗೆ ತೆರಳಿ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಜೊತೆ ಸಚಿವ ಸಂಪುಟ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಉಮೇಶ್ ಕತ್ತಿ ಈ ಹಿಂದೆ ಹಲವು ಬಾರಿ ಸಿಎಂ ನ್ನು ಭೇಟಿ ಮಾಡಿದ್ದು, ನಾಳೆ ಸಿಎಂ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಬಳಿ ಚರ್ಚಿಸಲು ದೆಹಲಿಗೆ ತೆರಳುತ್ತಿರುವ ಹಿನ್ನಲೆಯಲ್ಲಿ ಇದೀಗ ಮೊತ್ತೊಮ್ಮೆ ಸಿಎಂನ್ನು ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯ ಜಾತಿ ಸಮೀಕ್ಷೆ ಹಿಂದಿನ ಕಾರಣ ಬಿಚ್ಚಿಟ್ಟ ರೇಣುಕಾಚಾರ್ಯ

ನವರಾತ್ರಿ ಪ್ರಯುಕ್ತ ಹುಬ್ಬಳ್ಳಿ, ಕೊಲ್ಲಂ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಟೆಲಿಕಾಂ ಅಧಿಕಾರಿಯ ಸೋಗಿನಲ್ಲಿ ಸುಧಾ ಮೂರ್ತಿಗೆ ವಂಚಿಸಲು ಯತ್ನ

ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಶೌಚಾಲಯವನ್ನು ಹುಡುಕುತ್ತಿರುವಾಗ ಪಾನಿಕ್ ಬಟನ್ ಒತ್ತಿದ ಪ್ರಯಾಣಿಕ

ನವರಾತ್ರಿಯ ಮೊದಲ ದಿನ ಪವರ್ ಫುಲ್ ದೇವಿಯ ದರ್ಶನ್ ಪಡೆದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments