Webdunia - Bharat's app for daily news and videos

Install App

ಸಚಿವ ಸಂಪುಟ ಸೇರಲು ಮತ್ತೆ ಕಸರತ್ತು ನಡೆಸಿದ ಶಾಸಕ ಉಮೇಶ್ ಕತ್ತಿ

Webdunia
ಬುಧವಾರ, 29 ಜನವರಿ 2020 (11:06 IST)
ಬೆಂಗಳೂರು : ಸಂಪುಟ ಸೇರಲು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ  ಬಿಜೆಪಿ ಶಾಸಕ ಉಮೇಶ್ ಕತ್ತಿ ಭರ್ಜರಿ ಕಸರತ್ತು ನಡೆಸಿದ್ದು, ಈ ಬಾರಿ ಮತ್ತೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ತವರು ಜಿಲ್ಲೆಯಲ್ಲಿ ಕಾರ್ಯಕ್ರಮ ಇದ್ದರೂ ಕೂಡ ಬೆಂಗಳೂರಿಗೆ ತೆರಳಿ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಸಿಎಂ ಜೊತೆ ಸಚಿವ ಸಂಪುಟ ಸೇರುವ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಉಮೇಶ್ ಕತ್ತಿ ಈ ಹಿಂದೆ ಹಲವು ಬಾರಿ ಸಿಎಂ ನ್ನು ಭೇಟಿ ಮಾಡಿದ್ದು, ನಾಳೆ ಸಿಎಂ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಬಳಿ ಚರ್ಚಿಸಲು ದೆಹಲಿಗೆ ತೆರಳುತ್ತಿರುವ ಹಿನ್ನಲೆಯಲ್ಲಿ ಇದೀಗ ಮೊತ್ತೊಮ್ಮೆ ಸಿಎಂನ್ನು ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments