Webdunia - Bharat's app for daily news and videos

Install App

ಮಂತ್ರಿಗಿರಿಗಾಗಿ ಮತ್ತೆ ಕಸರತ್ತು ನಡೆಸಿದ ಉಮೇಶ್ ಕತ್ತಿ

Webdunia
ಮಂಗಳವಾರ, 31 ಡಿಸೆಂಬರ್ 2019 (10:43 IST)
ಬೆಂಗಳೂರು : ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ನೀಡುವಂತೆ ಶಾಸಕರು ಮತ್ತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ  ಒತ್ತಡ ಹೇರುತ್ತಿದ್ದಾರೆ. 



ಹೌದು. ಮಂತ್ರಿಗಿರಿಗಾಗಿ ಪದೇ ಪದೇ ಸಿಎಂ ಬಿಎಸ್ ವೈರನ್ನ ಭೇಟಿಯಾಗ್ತಿರುವ ಉಮೇಶ್ ಕತ್ತಿ ಇದೀಗ ಮತ್ತೆ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿ ಬಿಎಸ್ ವೈ ಜೊತೆ ಚರ್ಚೆ ನಡೆಸಿದ್ದಾರೆ. ಸಿಎಂ ಜತೆ ವಾಕಿಂಗ್ ಗೆ ತೆರಳಿದ ಉಮೇಶ್ ಕತ್ತಿ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೊಡುವಂತೆ ಸಿಎಂಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.


ಹಾಗೇ ಸಿಎಂ ಬಿಎಸ್ ವೈ ಯ ಧವಳಗಿರಿ ನಿವಾಸಕ್ಕೆ ಮಾಜಿ ಶಾಸಕ ಆರ್.ಶಂಕರ್ ಭೇಟಿ ನೀಡಿದ್ದು,  ಎಂಎಲ್ ಸಿ ಮಾಡಿ ಮಂತ್ರಿ ಮಾಡೋದಾಗಿ ಸಿಎಂ ಹೇಳಿದ್ದ ಹಿನ್ನಲೆಯಲ್ಲಿ ಇದೇ ಕಾರಣಕ್ಕೆ ಸಿಎಂ ಜತೆ ಆರ್.ಶಂಕರ್ ಚರ್ಚೆ ನಡೆಸಿದ್ದಾರೆ. ಹಾಗೇ ಯಡಿಯೂರಪ್ಪ ನಿವಾಸಕ್ಕೆ ಎಂಟಿಬಿ ನಾಗರಾಜ್ ಕೂಡ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments