ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ

Webdunia
ಶುಕ್ರವಾರ, 23 ಡಿಸೆಂಬರ್ 2022 (09:42 IST)
ಬೆಳಗಾವಿ : ಮಹಾರಾಷ್ಟ್ರದ ಗಡಿ ವಿವಾದ ಕ್ಯಾತೆ, ಪುಂಡಾಟಿಕೆ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಮಹಾರಾಷ್ಟ್ರದ ಕ್ಯಾತೆ, ಸಚಿವ ಸಂಸದನ ಪುಂಡಾಟದ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತವಾಯ್ತು. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.

ಕರ್ನಾಟಕದ ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇತ್ತೀಚಿಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments