Webdunia - Bharat's app for daily news and videos

Install App

ನಗರಸಭೆಯಿಂದ ಅನಧಿಕೃತ ಮಸೀದಿ ಪರಿಶೀಲನೆ

Webdunia
ಭಾನುವಾರ, 6 ನವೆಂಬರ್ 2022 (17:56 IST)
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಸಭೆ ಅಧ್ಯಕ್ಷ್ಯ ವರಸಿದ್ಧಿ ವೇಣುಗೋಪಾಲ್ ಸ್ಥಳ ಪರಿಶೀಲನೆ ನಡೆಸಿದ್ರು. ಅನೇಕ ವರ್ಷಗಳಿಂದ ಇಲ್ಲಿ ಮಸೀದಿ ಇದ್ದು, ಇದು ಅನಧಿಕೃತವಾಗಿ ಕಟ್ಟಲಾಗಿದೆ ಎಂದು ಆರೋಪ ಮಾಡಲಾಗ್ತಿದೆ. ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್​​​, ನಗರಸಭೆ ಆಯುಕ್ತ ಬಸವರಾಜ್​ ಸ್ಥಳ ಪರಿಶೀಲನೆ ನಡೆಸಿದ್ರು. 3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸುವಂತೆ ಮಸೀದಿ ಆಡಳಿತ ಮಂಡಳಿಗೆ ಅವರು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments