Webdunia - Bharat's app for daily news and videos

Install App

ಮಗಳನ್ನು ಮದುವೆಯಾಗಲು ಮುಂದಾದ ಚಿಕ್ಕಪ್ಪ!

Webdunia
ಗುರುವಾರ, 11 ಜನವರಿ 2018 (13:39 IST)
ಸಂಬಂಧದಲ್ಲಿ ಮಗಳಾಗಬೇಕಾದ ಯುವತಿಯೊಂದಿಗೆ ಮದುವೆಯಾಗಲು ಯುವಕ ಮುಂದಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
 
ಬಾಗಲಕೋಟೆಯ ನವನಗರದ ನಿವಾಸಿಯಾಗಿರುವ ಸಾಗರ್ ಸುಗತೇಕರ್ ಎಂಬಾತ ಅದೇ ಕಾಲೋನಿಯ ಪೂನಂ ಸುಗತೇಕರ್ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದು, ಇವರಿಬ್ಬರು ಒಬ್ಬರನ್ನೊಬ್ಬರು ಪರಸ್ಪರವಾಗಿ ಪ್ರೀತಿ ಮಾಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೇ ಕಳೆದ ಒಂದು ವರ್ಷದಿಂದ ಅನೈತಿಕ ಸಂಬಂಧವೂ ಬೆಳೆದಿತ್ತು. ಮದುವೆ ಮಾಡಿಕೊಳ್ಳಲು ವಾರದ ಹಿಂದೆ ಈ ಇಬ್ಬರು ಮನೆ ಬಿಟ್ಟು ಹೋಗಿದ್ದರು. 
 
ಸಂಬಂಧದಲ್ಲಿ ಚಿಕ್ಕಪ್ಪ-ಮಗಳ ಸಂಬಂಧವಿದ್ದು, ಹುಡುಗಿಯ ಪೋಷಕರು ಇದನ್ನು ತೀವ್ರವಾಗಿ ವಿರೋಧಿಸಿದ್ದು, ಸಮಾಜದ ಮುಖಂಡರ ಸಮಕ್ಷಮ ಪೊಲೀಸರ ನೆರವಿನಿಂದ ಹುಡುಗಿಯನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ, ಈಗ ಸಾಗರ್ ಈ ಸಂಬಂಧ ನನಗೇನು ಗೊತ್ತಿಲ್ಲ. ನನಗೆ ಅವಳೇ ಬೇಕು ಎಂದು ಹಠ ಹಿಡಿದು ಕುಳಿತಿದ್ದಾನೆ. 
 
ಹುಡುಗಿಯನ್ನು ಕರೆತರದಿದ್ದರೆ ಪೊಲೀಸ್ ಠಾಣೆ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪ್ರತಿಭಟನೆ ಮಾಡುತ್ತಿದ್ದಾನೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments