Webdunia - Bharat's app for daily news and videos

Install App

ಭೂಗತ ಪಾತಕಿ ಕೈವಾಡ : ಉದ್ಯಮಿಗೆ ಗುಂಡೇಟು?

Webdunia
ಶನಿವಾರ, 31 ಆಗಸ್ಟ್ 2019 (18:09 IST)
ಭೂಗತ ಪಾತಕಿಗಳ ಅಟ್ಟಹಾಸ ಮತ್ತೆ  ಮೆರೆಯುತ್ತಿದೆ. ತೆರೆಮರೆಯಲ್ಲೇ ಇದ್ದುಕೊಂಡ ಪಾತಕಿಗಳು ಜನರಲ್ಲಿ ಭಯ ಹುಟ್ಟು ಹಾಕುತ್ತಿದ್ದಾರೆ.

ಮಂಗಳೂರಲ್ಲಿ ಉದ್ಯಮಿ ಕಾರಿಗೆ ಗುಂಡು ಬಿದ್ದಿವೆ. ಮಂಗಳೂರಿನ ಉದ್ಯಮಿ ವಿಜಯೇಂದ್ರ ಭಟ್ ಕಾರಿಗೆ ಗುಂಡು ಹಾರಿಸಲಾಗಿದೆ.
ಭೂಗತ ಲೋಕದ ಪಾತಕಿ ವಿಕ್ಕಿ ಶೆಟ್ಟಿ ಸೂಚನೆಯಂತೆ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.
ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ಘಟನೆ ನಡೆದಿದೆ.

ವಿಜಯೇಂದ್ರ ಭಟ್ ಎಂಬುವವರ ಕಾರಿಗೆ ಪಿಸ್ತೂಲಿನಿಂದ ಗುಂಡು ಹಾರಿಸಲಾಗಿದೆ. ಈ ಕುರಿತು ಮಂಗಳೂರಿನ ಬರ್ಕೆ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಭಟ್, ಪಿವಿಎಸ್ ಜಂಕ್ಷನ್ ಲ್ಲಿರುವ ಸುಧೀಂದ್ರ ಸೂಪರ್ ಮಾರ್ಕೆಟ್ ಮತ್ತು ಸಾಯ್ಬಿನ್ ಕಾಂಪ್ಲೆಕ್ಸ್ ಮಾಲಕರಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments