Webdunia - Bharat's app for daily news and videos

Install App

15 ದಿನಗಳಲ್ಲಿ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು- ತುಷಾರ್ ಗಿರಿನಾಥ್

Webdunia
ಗುರುವಾರ, 25 ಮೇ 2023 (19:04 IST)
ಸದ್ಯಕ್ಕೆ ಎಲ್ಲ ಅಂಡರ್ ಪಾಸ್ ಗಳ ಆಡಿಟ್ ಮಾಡಲಾಗಿದೆ.ಅಂಡರ್ ಪಾಸ್ ಗಳ ಸ್ಥಿತಿ ಗತಿಗಳ ಬಗ್ಗೆ ವರದಿ ಬಂದಿದೆ.53 ಅಂಡರ್
ಪಾಸ್ ಗಳು ಹಾಗೂ 18 ರೈಲ್ವೇ ಬ್ರಿಡ್ಜ್ ಗಳ ಅಂಡರ್ ಪಾಸ್ ಗಳಿವೆ.ಅದರಲ್ಲಿ ಕೆಲವಕ್ಕೆ ಸಂಪೂರ್ಣ ಬ್ರಿಡ್ಜ್ ಕ್ಲೋಸ್ ಮಾಡುವ ಅವಶ್ಯಕತೆ ಇದೆ.ಮತ್ತಷ್ಟು ಕಡೆ ಅಕ್ಕ ಪಕ್ಕದ ರಸ್ತೆಗಳ  ನೀರಿನ ಹರಿವು ಅಂಡರ್ ಪಾಸ್ ಸೇರದಂತೆ ಚರಂಡಿ ವ್ಯವಸ್ಥೆ ಮಾಡಬೇಕಿದೆ ಎಂದು ಬಿಬಿಎಂಪಿ ಚೀಫ್  ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
15 ದಿನಗಳಲ್ಲಿ ಎಲ್ಲ ಅಂಡರ್ ಪಾಸ್ ಗಳ ದುರಸ್ತಿ ಮಾಡಲಾಗುವುದು.ಲಾ ಮರಿಡಿಯನ್ ಹೋಟೆಲ್ ಮುಂಭಾಗದ ಅಂಡರ್ ಪಾಸ್ ನಲ್ಲಿ ದುರಸ್ತಿ ಕಾರ್ಯ ನಡೆಸಬೇಕಿದೆ.ಕೆಆರ್ ಸರ್ಕಲ್ ನಲ್ಲಿನ ಅಂಡರ್ ಪಾಸ್ ನಲ್ಲಿ ಪ್ರಾಯೋಗಿಕವಾಗಿ ಕಾಮಗಾರಿ ನಡೆಸಲಾಗುವುದು.ಕಾಮಗಾರಿ ಪ್ರಯುಕ್ನ 15 ದಿನಗಳ ಕಾಲ ಕ್ಲೋಸ್ ಮಾಡಲಾಗುವುದು.ಮಳೆ ಸಮಯ ಆಧಾರಿಸಿ ಅಂಡರ್ ಪಾಸ್ ಗಳನ್ನು ಕ್ಲೋಸ್ ಮಾಡಲಾಗುದು ಹಾಗೂ ಸಂಚಾರ ಮುಕ್ತಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

ಮುಂದಿನ ಸುದ್ದಿ
Show comments