ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿರುದ್ಯೋಗ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್

Webdunia
ಶುಕ್ರವಾರ, 24 ಜನವರಿ 2020 (11:50 IST)
ಬೆಂಗಳೂರು : ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ನಾಯಕರು ಪ್ಲ್ಯಾನ್ ಮಾಡಿದ್ದು, ನಿರುದ್ಯೋಗ ಸಮಸ್ಯೆ ಮುಂದಿಟ್ಟುಕೊಂಡು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ.


ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ಪ್ಲ್ಯಾನ್ ಮಾಡಿರುವ ಕಾಂಗ್ರೆಸ್ ಮಿಸ್ಡ್ ಕಾಲ್ ಅಭಿಯಾನ ಶುರು ಮಾಡಿದೆ. ನಿರುದ್ಯೋಗಿಗಳು 81519 94411 ನಂ.ಗೆ ಮಿಸ್ಡ್ ಕಾಲ್ ಕೊಡುವ ಅಭಿಯಾನ ಮೂಲಕ ನಿರುದ್ಯೋಗಿಗಳ ನೋಂದಣಿ ಅಭಿಯಾನ ಆರಂಭಿಸಿದೆ.

ಮಿಸ್ಡ್ ಕಾಲ್  ಮೂಲಕ ದೇಶದ ನಿರುದ್ಯೋಗಿಗಳ ಮಾಹಿತಿ ಕಲೆಹಾಕಲು ಅಭಿಯಾನ  ಶುರು ಮಾಡಿದ ಕಾಂಗ್ರೆಸ್ ಸಿಎಎ ಪರ ಬಿಜೆಪಿಯ ಮಿಸ್ಡ್ ಕಾಲ್ ಅಭಿಯಾನಕ್ಕೆ ಟಾಂಗ್ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments