Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಮುಗಿಯದ ಬ್ರಿಡ್ಜ್ ಸಮಸ್ಯೆ..!

Webdunia
ಬುಧವಾರ, 5 ಅಕ್ಟೋಬರ್ 2022 (20:38 IST)
ನಗರದ ಗೊರಗುಂಟೆಪಾಳ್ಯದ ಕಂಠೀರವ ಸ್ಟುಡಿಯೋ ಬಳಿ ಇರುವ ಬ್ರಿಡ್ಜ್‌ ಸಮಸ್ಯೆ ಕಳೆದ 4 ವರ್ಷಗಳಿಂದ ಇದೆ.ಈ ಬ್ರಿಡ್ಜ್‌  ಕಡೆ ಯಾವ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಜನರು ಕೆಂಡಾಮಂಡಲಗೊಂಡಿದ್ದಾರೆ.ಬೆಂಗಳೂರಿನ ಹಲವು ಭಾಗಗಳಲ್ಲಿ ಸ್ಮಾರ್ಟ್ ಸಿಟಿಯ ಕೆಲಸ ಕಾರ್ಯಗಳು ನಡೆಯುತ್ತಿವೆ. ಪಾದಾಚಾರಿ ರಸ್ತೆ,  ವೈಟ್ ಟ್ಯಾಪಿಂಗ್ ರೋಡ್ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನ ಸ್ಮಾರ್ಟ್ ಸಿಟಿ ಕೈಗೆತ್ತಿಕೊಂಡಿದೆ. ಆದ್ರೆ, ಕಳೆದ 4 ವರ್ಷದಿಂದಲೂ ಪ್ಲೈ ಓವರ್ ಸಮಸ್ಯೆ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ. ನಿತ್ಯ ಲಕ್ಷಾಂತರ ಜನ ಭೇಟಿ ನೀಡುವ ಪ್ರದೇಶಗಳಲ್ಲಿ  ವರ್ಷ‌ಗಳು ಕಳೆದ್ರೂ ಅಭಿವೃದ್ಧಿ ಕಾಮಗಾರಿ ಮಾತ್ರ ಕುಂಟುತ್ತಾ ಸಾಗುತ್ತಿದೆ.
 
ಕಾಮಗಾರಿಯನ್ನ ಆದಷ್ಟು ಬೇಗ ಮುಗಿಸೋದಾಗಿ ನಾಲ್ಕೈದು ಬಾರಿ ಡೆಡ್ ಲೈನ್ ನೀಡಿ ಸ್ಮಾರ್ಟ್ ಸಿಟಿ ಸುಮ್ಮನಾಗಿದೆ ಎಂದು ಜನಾಕ್ರೋಶ ಹೊರಹಾಕುತ್ತಿದ್ದಾರೆ.ಇತ್ತ ಕಂಠೀರವ ಸ್ಟುಡಿಯೋಗೆ ಲಕ್ಷಾಂತರ ಜನ ದಿನ ನಿತ್ಯ ಬರುತ್ತಾರೆ. ಆದ್ರೆ ಅವರು ಮಾತ್ರ ನಿತ್ಯ ಜೀವ ಪಣಕಿಟ್ಟು ಸಂಚರಿಸಬೇಕಾದ ದುಸ್ಥಿತಿ ಎದುರಾಗಿದೆ.ಇಲ್ಲಿನ ವ್ಯಾಪಾರಿಗಳ ಗೊಳ್ಳಾಂತು ಹೇಳತೀರದಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments