Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಮುಗಿಯದ ಧರ್ಮದಂಗಲ್

Webdunia
ಮಂಗಳವಾರ, 30 ಆಗಸ್ಟ್ 2022 (20:51 IST)
ಚಾಮರಾಜಪೇಟೆಯಲ್ಲಿ ಮೂರು ತಿಂಗಳಿಂದ ಹೋರಾಟ ಮಾಡ್ಕೊಂಡು ಬರ್ತಿದ್ದೀವಿ.ಸರ್ಕಾರ ಅವಕಾಶ ಕೊಟ್ಟಿತ್ತು.ಅದ್ರೇ ವಕ್ಫ್ ಬೋರ್ಡ್ ಸುಪ್ರಿಂ ಕೋರ್ಟಿಗೆ ಹೋಗಿದ್ದಾರೆ.ಯಥಾ ಸ್ಥಿತಿ ಇರಬೇಕು ಅಂತ ಸುಪ್ರೀಂ ಕೋರ್ಟ್ ಹೇಳಿದೆ ಎಂದು ನಾಗರೀಕ ಒಕ್ಕೂಟದ ರಾಮೇಗೌಡ ಹೇಳಿದ್ದಾರೆ.
 
ಇನ್ನು ಒಂದು ಧರ್ಮದ ಜಾಗದಲ್ಲಿ ಮತ್ತೊಬ್ಬರು ಹೋಗಬಾರದು ಅಂತ ಕೋಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್ ಆದೇಶಕ್ಕೆ ತಲೆ ಬಾಗ್ತೀವಿ.ನ್ಯಾಯಾಲಯ ಹೇಳಿದ್ಮೇಲೆ ನಾವೇಲ್ಲರೂ ಪಾಲನೆ ಮಾಡಬೇಕು.ಬೇರೆ ಕಡೆ ನಾವು ಗಣೇಶೋತ್ಸವ ಮಾಡಲ್ಲ.ಮಾಡಿದ್ರೇ ಅದು ಚಾಮರಾಜಪೇಟೆ ಮೈದಾನದಲ್ಲಿ ಮಾತ್ರ.ಸರ್ಕಾರ,ಬಿಬಿಎಂಪಿ ಯಾರೂ ಬರೆದಿದ್ರೂ ನಾಗರೀಕರ ಒಕ್ಕೂಟ ಹೋರಾಟ ಮಾಡುತ್ತೆ ಎಂದು ಚಾಮರಾಜಪೇಟೆ ನಾಗರೀಕ ಒಕ್ಕೂಟ ವೇದಿಕೆಯ ರಾಮೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments