Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಮುಗಿಯದ ಧರ್ಮದಂಗಲ್

Webdunia
ಮಂಗಳವಾರ, 30 ಆಗಸ್ಟ್ 2022 (20:51 IST)
ಚಾಮರಾಜಪೇಟೆಯಲ್ಲಿ ಮೂರು ತಿಂಗಳಿಂದ ಹೋರಾಟ ಮಾಡ್ಕೊಂಡು ಬರ್ತಿದ್ದೀವಿ.ಸರ್ಕಾರ ಅವಕಾಶ ಕೊಟ್ಟಿತ್ತು.ಅದ್ರೇ ವಕ್ಫ್ ಬೋರ್ಡ್ ಸುಪ್ರಿಂ ಕೋರ್ಟಿಗೆ ಹೋಗಿದ್ದಾರೆ.ಯಥಾ ಸ್ಥಿತಿ ಇರಬೇಕು ಅಂತ ಸುಪ್ರೀಂ ಕೋರ್ಟ್ ಹೇಳಿದೆ ಎಂದು ನಾಗರೀಕ ಒಕ್ಕೂಟದ ರಾಮೇಗೌಡ ಹೇಳಿದ್ದಾರೆ.
 
ಇನ್ನು ಒಂದು ಧರ್ಮದ ಜಾಗದಲ್ಲಿ ಮತ್ತೊಬ್ಬರು ಹೋಗಬಾರದು ಅಂತ ಕೋಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್ ಆದೇಶಕ್ಕೆ ತಲೆ ಬಾಗ್ತೀವಿ.ನ್ಯಾಯಾಲಯ ಹೇಳಿದ್ಮೇಲೆ ನಾವೇಲ್ಲರೂ ಪಾಲನೆ ಮಾಡಬೇಕು.ಬೇರೆ ಕಡೆ ನಾವು ಗಣೇಶೋತ್ಸವ ಮಾಡಲ್ಲ.ಮಾಡಿದ್ರೇ ಅದು ಚಾಮರಾಜಪೇಟೆ ಮೈದಾನದಲ್ಲಿ ಮಾತ್ರ.ಸರ್ಕಾರ,ಬಿಬಿಎಂಪಿ ಯಾರೂ ಬರೆದಿದ್ರೂ ನಾಗರೀಕರ ಒಕ್ಕೂಟ ಹೋರಾಟ ಮಾಡುತ್ತೆ ಎಂದು ಚಾಮರಾಜಪೇಟೆ ನಾಗರೀಕ ಒಕ್ಕೂಟ ವೇದಿಕೆಯ ರಾಮೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments