ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಯಲ್ಲಿ ಮುಗಿಯದ ವಿಘ್ನ

Webdunia
ಮಂಗಳವಾರ, 25 ಜುಲೈ 2023 (15:03 IST)
ಸರ್ಕಾರದ ಗ್ಯಾರಂಟಿಗೆ ವ್ಯಾರಂಟಿನೆ ಇಲ್ಲವಾಯ್ತ?ಅನ್ನುವ ಪ್ರಶ್ನೆ ಕಾಡತೊಡಗಿದೆ.ಸರ್ಕಾರದ ಗ್ಯಾರಂಟಿ ಪಡೆಯಲು ಸಮಸ್ಯೆ ಗ್ಯಾರಂಟಿಯಾಗಿದೆ.ಅರ್ಜಿ ಸಲ್ಲಿಕೆಗೆ ಮೆಸೇಜ್ ಬರದೇ ಜನ ಸುಸ್ತಾಗಿದ್ದಾರೆ.ಮೊಬೈಲ್ ಗೆ ಮೆಸೇಜ್ ಬರಲು ಹೆಲ್ಪ್ ಲೈನ್ ನಂಬರ್  ವರ್ಕ್ ಆಗದೇ ಪರದಾಟ ನಡೆಸ್ತಿದ್ದಾರೆ.ಎಷ್ಟು ಬಾರಿ ಮಿಸ್ ಕಾಲ್ ಕೊಟ್ಟರು ಮೆಸೇಜ್ ಬರ್ತಿಲ್ಲ.ಹೀಗಾಗಿ ಕಂಗಾಲಾಗಿ ಜನ ಬೆಂಗಳೂರು ಒನ್ ಕೇಂದ್ರಕ್ಕೆ ಬಂದಿದ್ದಾರೆ.ನಂಬರ್ ಸರಿಯಾಗಿ ಕೆಲಸ ಮಾಡ್ತಿಲ್ಲ ಅಂತಾ ಆರೋಪ ಮಾಡ್ತಿದ್ದಾರೆ.ಹೀಗಾದ್ರೆ ಅರ್ಜಿ ಹಾಕೋದು ಹೇಗೆ ಅಂತಾ ಜನರ ಕಿಡಿಕಾರಿದ್ದಾರೆ.ಗೃಹಲಕ್ಷ್ಮೀ ನಂಬರ್ ನಿಂದ ಹಿರಿಯ ನಾಗರಿಕರಿಗೂ ಸಮಸ್ಯೆಯಾಗಿದೆ.ಗೃಹಲಕ್ಷ್ಮೀ ಯಡವಟ್ಟಿನಿಂದ ಜನರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments