Select Your Language

Notifications

webdunia
webdunia
webdunia
webdunia

ಅಸಮಾಧಾನ- ಪರಿವರ್ತನಾ ಯಾತ್ರೆಯಿಂದ ದೂರ ಉಳಿದ ಶಾಸಕ ಆನಂದಸಿಂಗ್

ಅಸಮಾಧಾನ- ಪರಿವರ್ತನಾ ಯಾತ್ರೆಯಿಂದ ದೂರ ಉಳಿದ ಶಾಸಕ ಆನಂದಸಿಂಗ್
ಬಳ್ಳಾರಿ , ಶನಿವಾರ, 6 ಜನವರಿ 2018 (09:01 IST)

ಬಿಜೆಪಿ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆನಂದ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಹೊಸಪೇಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ.

ಶಾಸಕ ಆನಂದ ಸಿಂಗ್ ಅವರ ಮನವೊಲಿಸುವ ಯತ್ನ ನಡೆಸಿದರೂ ಪ್ರಯೋಜನವಾಗದ ಪರಿಣಾಮ ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಯಾಗಿರುವ ಗಣಿ ಉದ್ಯಮಿ ಕಿಶೊರ ಪತ್ತಿಕೊಂಡ ಅವರಿಗೆ ಉಸ್ತುವಾರಿ ನೀಡಲಾಗಿದೆ.

ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಆನಂದ ಸಿಂಗ್ ಅವರು ಪರಿವರ್ತನಾ ಯಾತ್ರೆಯಿಂದ ದೂರ ಉಳಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನ ನೀಡಿ- ಕುಮಾರಸ್ವಾಮಿ