ಕಾಂಗ್ರೆಸ್ ನಾಯಕರ ಯಶಸ್ವಿ ಮಾತುಕತೆ: ಅಸಮಧಾನಕ್ಕೆ ಇತಿಶ್ರೀ

Webdunia
ಶನಿವಾರ, 13 ಅಕ್ಟೋಬರ್ 2018 (19:00 IST)
ರಾಜ್ಯದ ವಿಧಾನ ಸಭೆ ಹಾಗೂ ಲೋಕಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ನಲ್ಲಿ ಎದ್ದಿದ್ದ ಅಸಮಧಾನ ಹಾಗೂ ಅತೃಪ್ತಿಯನ್ನು ಪರಿಹರಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.

ರಾಮನಗರದಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಮುಖಂಡರ ನಡೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಕೆಲವು ಕಾಂಗ್ರೆಸ್ ಮುಖಂಡರೂ ಸಹ ಅತೃಪ್ತಿ ಹೊರಹಾಕಿದ್ದರು.

ಕೆಪಿಸಿಸಿಯ ದಿನೇಶ್ ಗುಂಡೂರಾವ್ ಹಾಗೂ ಇನ್ನಿತರ ಮುಖಂಡರು ಕೈ ಪಾಳೆಯದ ಮುಖಂಡರ ಅತೃಪ್ತಿ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ನಿಂದ ಅನಿತಾಕುಮಾರಸ್ವಾಮಿ ಅ.15ರಂದು ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿಯಿಂದ ಸಿ.ಎಂ.ಲಿಂಗಪ್ಪ ಪುತ್ರ ಚಂದ್ರಶೇಖರ್ ಬಿಜೆಪಿಯಿಂದ ಕಣಕ್ಕೆ ಇಳಿಯುವುದು ಪಕ್ಕಾ ಆದಂತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments