Webdunia - Bharat's app for daily news and videos

Install App

ಸ್ಪೀಕರ್ ಮುಂದೆ ಅತೃಪ್ತರು: ಹೆಚ್ಚು ಮಾತನಾಡೋದಿಲ್ಲ ಅಂತ ಖರ್ಗೆ ಗುಡುಗು

Webdunia
ಗುರುವಾರ, 11 ಜುಲೈ 2019 (15:37 IST)
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋರು ಸ್ಪೀಕರ್ ಅವರನ್ನು ಭೇಟಿ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಹೀಗಾಗಿ ಕೋರ್ಟ್ ಆದೇಶವನ್ನು ಅತೃಪ್ತರು ಪಾಲಿಸಲದಿದ್ದಾರೆ ಅಂತ ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ಅತೃಪ್ತ ಶಾಸಕರು ಭೇಟಿ ಮಾಡ್ತಾರೆ. ತಮ್ಮ ರಾಜೀನಾಮೆ ಕಾರಣವನ್ನು ಆಯಾ ಶಾಸಕರು ಸ್ಪೀಕರ್ ಗೆ ತಿಳಿಸಲಿದ್ದು, ಮತ್ತಷ್ಟು ವಿವರಣೆ ನೀಡಲಿದ್ದಾರೆ ಅಂತ ಖರ್ಗೆ ಹೇಳಿದ್ರು.

ಅತೃಪ್ತ ಶಾಸಕರು ನೀಡಿರೋ ರಾಜೀನಾಮೆ ಕುರಿತು ವಿಧಾನಸಭೆ ಅಧ್ಯಕ್ಷ ರಮೇಶ್ ಕುಮಾರ್ ಅವರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ.

ಉಭಯ ಪಕ್ಷಗಳ ಕೆಲವು ಶಾಸಕರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಗೆ ಕಾರಣ ಏನು ಅನ್ನೋದನ್ನು ಸ್ಪೀಕರ್ ರಮೇಶ್ ಕುಮಾರ್ ಈಗಾಗಲೇ ತಿಳಿದುಕೊಂಡಿದ್ದಾರೆ. ಹೀಗಾಗಿ ಈ ಕುರಿತು ಹೆಚ್ಚಿಗೆ ಮಾತನಾಡುವ ಅಗತ್ಯವಿಲ್ಲ ಅಂತ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments