Webdunia - Bharat's app for daily news and videos

Install App

ಅಸಮಾಧಾನದ ಗಾಯಕ್ಕೆ ಮುಲಾಮು ಹಚ್ಚುವ ಕೆಲಸ ಇದೀಗ ಯಡಿಯೂರಪ್ಪನದ್ದು!

Webdunia
ಬುಧವಾರ, 11 ಏಪ್ರಿಲ್ 2018 (07:26 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಸಹಜವಾಗಿಯೇ ಅಸಮಾಧಾನಿಗಳ ಪಟ್ಟಿಯೂ ಬೆಳೆದಿತ್ತು. ಇದೀಗ ಅಸಮಾಧಾನದ ಗಾಯಕ್ಕೆ ಮದ್ದು ಹಚ್ಚುವ ಕೆಲಸ ಯಡಿಯೂರಪ್ಪನದ್ದಾಗಿದೆ.

ಟಿಕೆಟ್ ಸಿಗದ ನಾಯಕರು ತಮ್ಮ ಬೆಂಬಲಿಗರ ಮೂಲಕ ಪ್ರತಿಭಟನೆ ನಡೆಸಿ ಹೈಕಮಾಂಡ್ ಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕೆಲವರು ಬಹಿರಂಗವಾಗಿಯೇ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೀಗಾಗಿ ಅಸಮಾಧಾನದ ರಂಧ್ರ ದೊಡ್ಡದಾಗುವ ಮೊದಲು ಅದನ್ನು ಶಮನಗೊಳಿಸುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರಿಗೆ ನೀಡಿದೆ ಎನ್ನಲಾಗಿದೆ. ಹೀಗಾಗಿಯೇ ಇಂದು ಬಿಡುಗಡೆಯಾಗಲಿರುವ ಎರಡನೇ ಪಟ್ಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments