Webdunia - Bharat's app for daily news and videos

Install App

ಅಸಮಾಧಾನದ ಗಾಯಕ್ಕೆ ಮುಲಾಮು ಹಚ್ಚುವ ಕೆಲಸ ಇದೀಗ ಯಡಿಯೂರಪ್ಪನದ್ದು!

Webdunia
ಬುಧವಾರ, 11 ಏಪ್ರಿಲ್ 2018 (07:26 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಬಿಜೆಪಿಯಲ್ಲಿ ಸಹಜವಾಗಿಯೇ ಅಸಮಾಧಾನಿಗಳ ಪಟ್ಟಿಯೂ ಬೆಳೆದಿತ್ತು. ಇದೀಗ ಅಸಮಾಧಾನದ ಗಾಯಕ್ಕೆ ಮದ್ದು ಹಚ್ಚುವ ಕೆಲಸ ಯಡಿಯೂರಪ್ಪನದ್ದಾಗಿದೆ.

ಟಿಕೆಟ್ ಸಿಗದ ನಾಯಕರು ತಮ್ಮ ಬೆಂಬಲಿಗರ ಮೂಲಕ ಪ್ರತಿಭಟನೆ ನಡೆಸಿ ಹೈಕಮಾಂಡ್ ಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕೆಲವರು ಬಹಿರಂಗವಾಗಿಯೇ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೀಗಾಗಿ ಅಸಮಾಧಾನದ ರಂಧ್ರ ದೊಡ್ಡದಾಗುವ ಮೊದಲು ಅದನ್ನು ಶಮನಗೊಳಿಸುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರಿಗೆ ನೀಡಿದೆ ಎನ್ನಲಾಗಿದೆ. ಹೀಗಾಗಿಯೇ ಇಂದು ಬಿಡುಗಡೆಯಾಗಲಿರುವ ಎರಡನೇ ಪಟ್ಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments