ರಮೇಶ್ ಜಾರಕಿಹೊಳಿಯಿಂದ ಮತ್ತೆ ಮುಂಬೈ ಪಾಲಿಟಿಕ್ಸ್

Webdunia
ಸೋಮವಾರ, 21 ಜೂನ್ 2021 (10:42 IST)
ಬೆಳಗಾವಿ: ರಾಸಲೀಲೆ ಪ್ರಕರಣದಲ್ಲಿ ತಮ್ಮನ್ನು ಯಾರೂ ಬೆಂಬಲಿಸದೇ ಇರುವ ಕಾರಣಕ್ಕೆ ಮತ್ತು ಮತ್ತೆ ತಮಗೆ ಸಚಿವ ಸ್ಥಾನ ನೀಡುವ ಬಗ್ಗೆ ಯಾರೂ ಪರಿಗಣಿಸದೇ ಇರುವುದಕ್ಕೆ ನೊಂದಿರುವ ಶಾಸಕ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ.

 

ಕಳೆದ ಬಾರಿ ಮುಂಬೈಗೆ ತೆರಳಿ ತಮ್ಮ ಆಪ್ತ ಶಾಸಕರನ್ನು ಕರೆಸಿಕೊಂಡು ರಾಜೀನಾಮೆ ಕೊಡಿಸುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಲು ಅವರೇ ಪ್ರಮುಖ ಕಾರಣರಾಗಿದ್ದರು. ಇದೀಗ ಮತ್ತೆ ಅಸಮಾಧಾನಗೊಂಡು ಮುಂಬೈಗೆ ತೆರಳಿದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ತಮ್ಮ ವಿರುದ್ಧ ಬಂದಿರುವ ಪ್ರಕರಣ ರದ್ದುಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಪಡುತ್ತಿಲ್ಲ. ಅಲ್ಲದೆ, ತಮಗೆ ಮತ್ತೆ ಸಚಿವ ಸ್ಥಾನ ಕೊಡುವ ಬಗ್ಗೆಯೂ ಆಸಕ್ತಿ ತೋರುತ್ತಿಲ್ಲ ಎನ್ನುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments