Webdunia - Bharat's app for daily news and videos

Install App

ಡಿಸಿಸಿ ಬ್ಯಾಂಕ್ ಗಳಲ್ಲಿ ಏಕರೂಪ ಬಡ್ಡಿ ದರ ನಿಗದಿ

Webdunia
ಮಂಗಳವಾರ, 21 ಸೆಪ್ಟಂಬರ್ 2021 (13:20 IST)
ಬೆಂಗಳೂರು, ಸೆ.21 :  ಡಿಸಿಸಿ ಬ್ಯಾಂಕ್ ಗಳು ಬೇರೆ ಬೇರೆ ಬಡ್ಡಿ ದರ ವಿಧಿಸುತ್ತಿವೆ. ಶೀಘ್ರವೇ 21 ಡಿಸಿಸಿ ಬ್ಯಾಂಕ್ ಗಳ ಸಭೆ ನಡೆಸಿ ಏಕರೂಪ ಬಡ್ಡಿ ದರ ನಿಗದಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು, ಮರಿತಿಬ್ಬೆಗೌಡ ಜಿಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆಯುವ ರೈತರಿಗೆ ಬಡ್ಡಿ ರಿಯಾಯಿತಿ ನೀಡುವ ಸಲುವಾಗಿ ಪ್ರಶ್ನೆ ಕೇಳಿ, ಸಭಾಪತಿ ಅವರು ಉತ್ತರಿಸಬೇಕಿದೆ ಎಂದರು.
Photo Courtesy: Google

ಯಾಕಪ್ಪ ನನಗೆ ಪ್ರಶ್ನೆ ಕೇಳುತ್ತೀಯಾ ಎಂದು ಸಭಾಪತಿ ಅವರು ನಗಾಡಿದರು. ಉತ್ತರದ ಪ್ರತಿಯಲ್ಲಿ ಸಚಿವರು ಯಾರು ಎಂದು ನಮೂದಿಸಿಲ್ಲ, ಅದಕ್ಕೆ ನಿಮಗೆ ಪ್ರಶ್ನೆ ಕೇಳಿದೆ ಎಂದು ಮರಿ ತಿಬ್ಬೆಗೌಡ ಹೇಳಿದರು. ಕೊನೆಯಲ್ಲಿ ಸಚಿವರ ಹೆಸರಿದೆ ನೋಡಿ, ಬರಿ ಇಂತಹ ನ್ಯಾಯಗಳೇ ಆದವು ಎಂದು ಸಭಾಪತಿ ಹೇಳಿದರು.
ನಂತರ ಸದಸ್ಯರು ಕೇಳಿ ಉಪ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೊಡಗು, ಚಿತ್ರದುರ್ಗ ಮತ್ತು ಬೀದರ್ ನ ಜಿಲ್ಲಾ ಸಹಕಾರ ಬ್ಯಾಂಕ್ ಗಳಿಗೆ ಪಹಣಿ ಕೊಟ್ಟರೆ ರೈತರಿಗೆ ಚಿನ್ನಾಭರಣಾ ಸಾಲದ ಮೇಲೆ ನಿಗದಿತ ಬಡ್ಡಿದರದ ಮೇಲೆ ಶೇ.1ರಷ್ಟು ರಿಯಾಯಿತಿ ನೀಡಲಾಗುತ್ತದೆ. ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿಸಿದರೆ ಇನ್ನೂ ಶೇ.1ರಷ್ಟು ಬಡ್ಡಿ ರಿಯಾಯಿತಿ ನೀಡಲಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments