Webdunia - Bharat's app for daily news and videos

Install App

ಸರಕಾರದಿಂದ ಬಿತ್ತನೆ ಬೀಜಕ್ಕೆ ಏಕರೂಪ ಬೆಲೆ ನಿಗದಿ

Webdunia
ಸೋಮವಾರ, 4 ಮೇ 2020 (14:38 IST)
ರೈತರಿಗೆ ಬೇಕಾದ ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ‌ ನಿಗದಿಪಡಿಸಲಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ.

ಮುಂದಿನ ವರ್ಷದಿಂದ ರೈತರಿಗೆ ಬೇಕಾದ ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ‌ ನಿಗದಿಪಡಿಸಲಿದ್ದು, ಏಕರೂಪ ಬೆಲೆ ಜಾರಿಯಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಫಸಲ್ ಭೀಮಾ ಯೋಜನೆಯದ್ದು ಸಮಸ್ಯೆಯಾಗಿದೆ, ಇದಕ್ಕಾಗಿ ಹೊಸ ತಂತ್ರಾಂಶ ಅಳವಡಿಕೆ ಜಾರಿಯಲ್ಲಿದ್ದು, ಕಂತು ಕಟ್ಟಿದ ರೈತರಿಗೆ ಯಾವುದೇ ರೀತಿಯ ಅನ್ಯಾಯ ಆಗದಂತೆ ವಿಮೆ ಬರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಯಾವುದೇ ಕಂಪೆನಿಯ ಬಿತ್ತನೆ ಬೀಜ ಐಸಿಸಿಎಯಲ್ಲಿ ರಿಜಿಸ್ಟರ್ ಆದ ಬಿತ್ತನೆ ಬೀಜ ರಸಗೊಬ್ಬರವನ್ನು ಮಾತ್ರವೇ ಮಾರಾಟ ಮಾಡಬೇಕು. ಅಕ್ರಮ- ಕಳಪೆ ಗುಣಮಟ್ಟ ರಹಿತ ಬೀಜ ಪತ್ತೆ ಮಾಡಿ ರೈತರಿಗೆ ಉಪಯೋಗಕಾರಿ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂದರು.

ಬಿತ್ತನೆ ಬೀಜ, ರಸಗೊಬ್ಬರ ನಮ್ಮಲ್ಲಿ ದಾಸ್ತಾನು ಇದೆ. ಯಾವುದೇ ಕೊರತೆಯಿಲ್ಲ.ಅವಶ್ಯಕತೆಗೆ ತಕ್ಕಂತೆ ಗೊಬ್ಬರ, ಬಿತ್ತನೆ ಬೀಜ ಪೂರೈಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments