Webdunia - Bharat's app for daily news and videos

Install App

‘ಸಮವಸ್ತ್ರ ಪಾಲನೆ ಮಾಡಬೇಕು’

Webdunia
ಗುರುವಾರ, 13 ಅಕ್ಟೋಬರ್ 2022 (15:53 IST)
ಕಂದಾಯ ಸಚಿವ R.ಅಶೋಕ್ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಇಲ್ಲ, ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು. ಇದು ಸರ್ವಪಾಲನಾ ನಿಯಮವಾಗಿದೆ ಎಂದು ತಿಳಿಸಿದ್ರು. ಈ ನಿಯಮದ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಹೈಕೋರ್ಟ್​​​​ಗೆ ಹೋಗಿದ್ದರು. ಆದರೆ ಹೈಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಿತ್ತು. ಇದೀಗ ಸುಪ್ರೀಂ ಕೋರ್ಟ್​​​​ನಲ್ಲಿ ಭಿನ್ನ ತೀರ್ಪು ಬಂದಿದೆ. ಈಗ ಪ್ರಕರಣ ಸಿಜೆ ಬೆಂಚ್​​ಗೆ ವರ್ಗಾವಣೆ ಆಗಿದೆ. ಅಲ್ಲಿ ಕೂಡ ಸರ್ಕಾರದ ನಿಲುವು ಹಿಜಾಬ್​​​ ವಿರುದ್ಧವೇ ಆಗಿರುತ್ತದೆ ಎಂದ್ರು. ವಿದ್ಯಾರ್ಥಿಗಳು ಮನೆಯಲ್ಲಿ ಏನು ಬೇಕಾದರೂ ವಸ್ತ್ರ ಹಾಕಲಿ, ಆದರೆ ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯವಾಗಿದೆ. ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕೋಡ್ ಇದೆ ಅದರ ಪಾಲನೆ ನಡೆಯುತ್ತಿದೆ. ಇರಾನ್​​ನಲ್ಲಿ ಏನು ನಡೆಯುತ್ತಿದೆ, ಅಲ್ಲಿ ಮಹಿಳೆಯರು ಹಿಜಾಬ್ ಕಿತ್ತು ಬಿಸಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments