Webdunia - Bharat's app for daily news and videos

Install App

ಸಾರಿಗೆ ನಿಗಮ ನೌಕಕರಿಂದ ಸಮವಸ್ತ್ರ ಉಲ್ಲಂಘನೆ

Webdunia
ಶನಿವಾರ, 11 ಜೂನ್ 2022 (19:19 IST)
ಹಿಜಾಬ್‌ನಿಂದ ಆರಂಭವಾದ ಧರ್ಮ ಸಂಘರ್ಷ ರಾಜ್ಯದಲ್ಲಿ ಮುಂದುವರೆಯುತ್ತಲೇ ಇದೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದರು. ಇದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಪ್ರತಿಭಟಿಸಿದ್ದರು. ಈ ನಡುವೆ ಇದೀಗ ಸರ್ಕಾರಿ ನಿಗಮದಲ್ಲೂ ಧರ್ಮ ದಂಗಲ್ ಆರಂಭವಾಗಿದೆ. ಬಿಎಂಟಿಸಿ ಸಾರಿಗೆ ನಿಗಮ ನೌಕರರು ಸಮವಸ್ತ್ರ ನೀತಿ ಉಲ್ಲಂಘನೆ ಮಾಡಿದ್ದು, ಮುಸ್ಲಿಂ ನೌಕರರು ಟೋಪಿ, ಹಿಂದೂ ನೌಕರರಿಂದ ಕೇಸರಿ ಶಾಲು ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ಬಿಎಂಟಿಸಿ ನೌಕರರು ಕಳೆದ 1 ತಿಂಗಳಿಂದ ಕೇಸರಿ ಶಾಲು ಮತ್ತು ಟೋಪಿ ಹಾಕಿಕೊಂಡು ಕೆಲಸಕ್ಕೆ ಹಾಜರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಟೋಪಿ ಕಳಚಲು ಕೇಸರಿ ಕಾರ್ಮಿಕರ ಸಂಘ ಎಂದು ನೌಕರರು ಸಂಘ ಮಾಡಿಕೊಂಡಿದ್ದಾರೆ. 1,500 ಸಿಬ್ಬಂದಿ ಕೇಸರಿ ಕಾರ್ಮಿಕರ ಸಂಘದ ಸದಸ್ಯತ್ವ ಹೊಂದಿದ್ದಾರೆ. ಟೋಪಿ ಕಳಚುವವರಗೂ ಕೇಸರಿ ಶಾಲು ಹಾಕುತ್ತೇವೆಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments