Webdunia - Bharat's app for daily news and videos

Install App

ಸಾರಿಗೆ ನಿಗಮ ನೌಕಕರಿಂದ ಸಮವಸ್ತ್ರ ಉಲ್ಲಂಘನೆ

Webdunia
ಶನಿವಾರ, 11 ಜೂನ್ 2022 (19:19 IST)
ಹಿಜಾಬ್‌ನಿಂದ ಆರಂಭವಾದ ಧರ್ಮ ಸಂಘರ್ಷ ರಾಜ್ಯದಲ್ಲಿ ಮುಂದುವರೆಯುತ್ತಲೇ ಇದೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದರು. ಇದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಪ್ರತಿಭಟಿಸಿದ್ದರು. ಈ ನಡುವೆ ಇದೀಗ ಸರ್ಕಾರಿ ನಿಗಮದಲ್ಲೂ ಧರ್ಮ ದಂಗಲ್ ಆರಂಭವಾಗಿದೆ. ಬಿಎಂಟಿಸಿ ಸಾರಿಗೆ ನಿಗಮ ನೌಕರರು ಸಮವಸ್ತ್ರ ನೀತಿ ಉಲ್ಲಂಘನೆ ಮಾಡಿದ್ದು, ಮುಸ್ಲಿಂ ನೌಕರರು ಟೋಪಿ, ಹಿಂದೂ ನೌಕರರಿಂದ ಕೇಸರಿ ಶಾಲು ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ಬಿಎಂಟಿಸಿ ನೌಕರರು ಕಳೆದ 1 ತಿಂಗಳಿಂದ ಕೇಸರಿ ಶಾಲು ಮತ್ತು ಟೋಪಿ ಹಾಕಿಕೊಂಡು ಕೆಲಸಕ್ಕೆ ಹಾಜರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಟೋಪಿ ಕಳಚಲು ಕೇಸರಿ ಕಾರ್ಮಿಕರ ಸಂಘ ಎಂದು ನೌಕರರು ಸಂಘ ಮಾಡಿಕೊಂಡಿದ್ದಾರೆ. 1,500 ಸಿಬ್ಬಂದಿ ಕೇಸರಿ ಕಾರ್ಮಿಕರ ಸಂಘದ ಸದಸ್ಯತ್ವ ಹೊಂದಿದ್ದಾರೆ. ಟೋಪಿ ಕಳಚುವವರಗೂ ಕೇಸರಿ ಶಾಲು ಹಾಕುತ್ತೇವೆಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments