Webdunia - Bharat's app for daily news and videos

Install App

17 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸಿ ಕೇಂದ್ರ ಆದೇಶ

Webdunia
ಬುಧವಾರ, 8 ಜೂನ್ 2022 (18:09 IST)
ಭತ್ತ, ರಾಗಿ ಸೇರಿದಂತೆ ದೇಶದ ಪ್ರಮುಖ ೧೭ ಮುಂಗಾರು ಬೆಳೆಗಳಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಮೂಲಕ ರೈತರಿಗೆ ಸಿಹಿಸುದ್ದಿ ನೀಡಿದೆ.
ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್‌ ಠಾಕೂರ್‌ ಬುಧವಾರ ಈ ಘೋಷಣೆ ಮಾಡಿದ್ದು, ಮುಂಗಾರು ಬೆಳೆಗಳ ಬೆಂಬಲ ಬೆಲೆಯಲ್ಲಿ ಶೆ.1ರಿಂದ 5 ಪಟ್ಟು ಹೆಚ್ಚಿಸಿದೆ ಎಂದರು.
ಕ್ವಿಂಟಲ್‌ ಆಧಾರದಲ್ಲಿ ಭತ್ತಕ್ಕೆ ನೀಡಲಾಗಿದ್ದ ಬೆಂಬಲ ಬೆಲೆಯಲ್ಲಿ ಕೇವಲ 100ರೂ. ಅಂದರೆ 2040 ರೂ.ಗೆ ಹೆಚ್ಚಿಸಲಾಗಿದೆ. ಬೆಳೆಗೆ 450 ರೂ. , ಎಳ್ಳಿಗೆ 323 ರೂ. ಮೆಕ್ಕೆಜೋಳಕ್ಕೆ 92 ರೂ., ಸೂರ್ಯಕಾಂತಿಗೆ 358 ರೂ., ಸೊಯಾಬಿನ್‌ ಗೆ 350 ರೂ., ತೊಗರಿ ಬೇಳೆಗೆ 300 ರೂ., ಹೆಸರು ಬೇಳೆಗೆ 201 ರೂ. ಹೆಚ್ಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments