ಬೆಂಗೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

Webdunia
ಶನಿವಾರ, 3 ಡಿಸೆಂಬರ್ 2022 (16:54 IST)
ಬೆಂಗೂರಿನ್ನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಸಚಿವ ರಾಜನಾಥ್ ಸಿಂಗ್ ಆಗಮಿಸಿದ್ದಾರೆ.ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಕಾರ್ಯಕ್ರಮದಲ್ಲಿ  ಕೆಂದ್ರ ರಕ್ಷಣಾ ಸಚಿವ  ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.ರಕ್ಷಣಾ ಸಚಿವರನ್ನು ನಗರಾಭಿವೃದ್ಧಿ ಸಚಿವರಾದ ಬೈರತಿ  ಬಸವರಾಜು ಬರಮಾಡಿಕೊಂಡಿದ್ದಾರೆ.ಈ ಸಮಯದಲ್ಲಿ ಲೆಫ್ಟಿನೆಂಟ್‌ ಜನರಲ್‌ ಬಸಂತ್ ರೆಪ್ ಸ್ವಾಲ್, ಉತ್ತರಾಧಿ ಮಠದ ಸ್ವಾಮೀಜಿ ಸತ್ಯಧ್ಯಾನಾಚಾರ್,  ಹೆಚ್. ಎ. ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಅನಂತ ಕೃಷ್ಣ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮುಂದಿನ ಸುದ್ದಿ
Show comments