Webdunia - Bharat's app for daily news and videos

Install App

ಬೆಣ್ಣೆನಗರಿ ದಾವಣಗೆರೆಗೆ ಬಂದಿಳಿದ ಅಮಿತ್ ಶಾ

Webdunia
ಗುರುವಾರ, 2 ಸೆಪ್ಟಂಬರ್ 2021 (15:30 IST)
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ವಿವಿಧ ಕಾಮಗಾರಿಗಳ ಉದ್ಘಾಟನೆ ಅಂಗವಾಗಿ ಬೆಣ್ಣೆ ನಗರಿ ದಾವಣಗೆರೆಗೆ ಮಧ್ಯಾಹ್ನ ಆಗಮಿಸಿದ್ದಾರೆ.

ಜಿಲ್ಲೆಯಲ್ಲಿ ಐದು ಕಡೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಷಾ ಭಾಗಿಯಾಗಲಿದ್ದಾರೆ. ದೆಹಲಿಯಿಂದ ಹುಬ್ಬಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ನಂತರ ದಾವಣಗೆರೆಗೆ ಮಧ್ಯಾಹ್ನ 2.50ಕ್ಕೆ ಜಿಎಂಐಟಿ ಕಾಲೇಜ್ ಹೆಲಿಪ್ಯಾಡ್ ಗೆ ಆಗಮಿಸಿದರು.
ಮಧ್ಯಾಹ್ನ 3.05ಕ್ಕೆ ಗಾಂಧಿ ಭವನ ಉದ್ಘಾಟನೆ ಮಾಡಿ ಅಲ್ಲಿಂದ 3.25ಕ್ಕೆ ಸ್ಕೌಟ್ ಅಂಡ್ ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವಾರ್ಪಣೆ ಮಾಡುವರು.3.45 ಪೊಲೀಸ್ ಪಬ್ಲಿಕ್ ಸ್ಕೂಲ್ ಉದ್ಘಾಟನೆ ಮಾಡಿ 4.35 ಕ್ಕೆ ಜಿಎಂಐಟಿ ಕಾಲೇಜು ಅವರರಣದಲ್ಲಿ ನಿರ್ಮಾಣವಾದ ಜಿಎಂಐಟಿ ಕೇಂದ್ರ‌‌ ಗ್ರಂಥಾಲಯ ಉದ್ಘಾಟನಾ ಮಾಡಿದರು.
ಸಂಜೆ 5 ಗಂಟೆಗೆ ಹುಬ್ಬಳಿಗೆ ಜಿಎಂಐಟಿ ಹೆಲಿಪ್ಯಾಡ್ ನಿಂದ ತೆರಳಿದ್ದಾರೆ. ಅಮಿತ್ ಷಾ ಆಗಮನ ಹಿನ್ನೆಲೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು 5 ಸ್ಥಳಗಳಲ್ಲೂ ಸ್ವಚ್ಛತೆ ಹಾಗೂ ಪೊಲೀಸ್ ರ ರಕ್ಷಣೆ ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments