ಬುದ್ದಿಜೀವಿಗಳ ವಿರುದ್ದ ಕೇಂದ್ರ ಸಚಿವ ಅನಂತಕುಮಾರ್ ಕಿಡಿ

Webdunia
ಗುರುವಾರ, 5 ಜುಲೈ 2018 (16:27 IST)
ಬುದ್ದಿಜೀವಿಗಳ ವಿರುದ್ದ ಕೇಂದ್ರ ಸಚಿವ ಅನಂತಕುಮಾರ್ ಮತ್ತೊಮ್ಮೆ ಕಿಡಿಕಾರಿದ್ದಾರೆ. ಇಂದು ಧಾರವಾಡ ನಗರದ ಸೃಜನಾ ರಂಗಮಂದಿರಲ್ಲಿ ಆಯೋಜಿಸಿದ್ದ ಸ್ಕಿಲಾಥಾನ್ ಕಾರ್ಯಕ್ರಮದ ಭಾಷಣದಲ್ಲಿ ಮಾತನಾಡಿದ ಅವರು, ಬುದ್ದಿ ಜೀವಗಳ ಪ್ರಕಾರ ಜೀವನವೆಂದರೆ ಶರೀರಕ್ಕೆ ಬೇಕಾದ ಅವಶ್ಯಕತೆಗಳು.

ಸೋ ಕಾಲ್ಡ್ ಬುದ್ದಿಜೀವಿಗಳಿಗೆ ಜೀವನದ 360 ಡಿಗ್ರಿಯ ಅರಿವು ಇಲ್ಲ. ಶರೀರಕ್ಕೆ ಬೇಕಾದ ಅಗತ್ಯತೆಗಳನ್ನೆ ಅವರು ಜೀವನ ಎಂದುಕೊಂಡಿದ್ದಾರೆ. ವ್ಯಕ್ತಿಯೊಬ್ಬನ  ಬಳಿ ಅಂತರಾತ್ಮ ಅನ್ನೋದು ಇರುತ್ತದೆ. ಆದರೆ, ಬುದ್ದಿಜೀವಿಗಳ ಡಿಕ್ಷನರಿಯಲ್ಲಿ ಅಂತರಾತ್ಮ ಅನ್ನೋದೆ ಇರುವುದಿಲ್ಲ ಎಂದು ಕುಟುಕಿದರು.

ಮನಸ್ಸಿಗೆ ತೃಪ್ತಿ ಅನ್ನೋದು ಸಿಕ್ಕಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದ ಅನಂತಕುಮಾರ್ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ದಿಸಿಕೊಳ್ಳುವಂತೆ ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments