Webdunia - Bharat's app for daily news and videos

Install App

ಶಾಸಕ ಶಿವರಾಮ ಹೆಬ್ಬಾರ ವಿರುದ್ಧ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಗರಂ

Webdunia
ಭಾನುವಾರ, 1 ಜುಲೈ 2018 (17:05 IST)
ಶಾಸಕ ಶಿವರಾಮ ಹೆಬ್ಬಾರ ವಿರುದ್ಧ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಗರಂ ಆಗಿದ್ದು, ವಿವಾದಿತ ಹೇಳಿಕೆ ನೀಡಿದ್ದಾರೆ. 
ನಿಮ್ಮ ಶಾಸಕ ಸತ್ತು ಹೋದ್ರಾ ಎಂದು ಕೇಂದ್ರ ಸಚಿವ ಅನಂತಕುಮಾರ ಕೇಳಿದ್ದಾರೆ. 
 
ಶಿರಸಿ ತಾಲೂಕಿನ ಬನವಾಸಿಯಲ್ಲಿ ಆಯೋಜಿಸಿದ್ದ ಅರಣ್ಯ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಅವರು ಮಹಿಳೆಯೊಬ್ಬರ ಸಮಸ್ಯೆ ಆಲಿಸಿದರು. ವರ್ಷಗಳಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರಿಲ್ಲ. ತಕ್ಷಣ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಮಹಿಳೆ ಮನವಿ ಮಾಡಿದರು. ಇದೇ ವೇಳೆ ಶಾಸಕ ಹೆಬ್ಬಾರ ಮೇಲಿನ ಕೋಪವನ್ನು ಹೊರ ಹಾಕಿದ ಅನಂತಕುಮಾರ ಹೆಗಡೆ, ನನ್ನ ವ್ಯಾಪ್ತಿಗೆ ವೈದ್ಯರ ನೇಮಕ ವಿಷಯ ಬರುವುದಿಲ್ಲ. ಅದು ರಾಜ್ಯ ಸರಕಾರದ ವ್ಯಾಪ್ತಿಗೆ ಸೇರಿದ್ದು. ನಿಮ್ಮ ಶಾಸಕರೇನು ಸತ್ತು ಹೋಗಿದ್ದಾರಾ? ಎಂದು ಮಹಿಳೆಯನ್ನು ಪ್ರಶ್ನಿಸಿದರು.

ಕದಂಬ ಗಿಡ ನೆಟ್ಟು ಸ್ಥಳೀಯ ಶಾಸಕರ ಮೇಲೆ ಕೇಂದ್ರ ಸಚಿವ ರೇಗಿದ್ದು ಕಾರ್ಯಕರ್ತರಲ್ಲಿ ಅಸಮಧಾನಕ್ಕೆ ಕಾರಣವಾಗುತ್ತಿದೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments