ಕೇಂದ್ರ ಸಚಿವ ದಿ.ಅನಂತಕುಮಾರ ಅಸ್ಥಿ ಸಂಗಮದಲ್ಲಿ ವಿಸರ್ಜನೆ

Webdunia
ಶನಿವಾರ, 8 ಡಿಸೆಂಬರ್ 2018 (16:06 IST)
ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಅಸ್ಥಿ ವಿಸರ್ಜನೆ ನಡೆಯಿತು.

ಕಲಬುರಗಿ ಜಿಲ್ಲೆಯ ಸುಪ್ರಸಿದ್ಧ ಗಾಣಗಾಪುರ ಹತ್ತಿರದ ಸಂಗಮ ಕ್ಷೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ದಿ.ಅನಂತಕುಮಾರ್ ಅಸ್ಥಿ ವಿಸರ್ಜನೆ ನಡೆಯಿತು.

ಉದ್ಯಾನ್ ಎಕ್ಸಪ್ರೆಸ್ ರೈಲಿನ ಮೂಲಕ ಅಸ್ಥಿಯನ್ನು ತೆಗೆದುಕೊಂಡು ಕಲಬುರಗಿಗೆ ಬಂದ ಬಿಜೆಪಿ ಮುಖಂಡರು, ಅದನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು.

ನಂತರ ಗಾಣಾಗಾಪುರಕ್ಕೆ ಕೊಂಡೊಯ್ದು ಭೀಮಾ ಮತ್ತು ಅಮರ್ಜಾ ನದಿಗಳ ಸಂಗಮದಲ್ಲಿ ಅಸ್ಥಿ ವಿಸರ್ಜನೆ ನೆರವೇರಿಸಿದರು.
ಅಗಲಿದ ಅನಂತಕುಮಾರ್ ಗೆ ಅಭಿಮಾನಿಗಳಿಂದ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆಯಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments