Webdunia - Bharat's app for daily news and videos

Install App

ಕೇಂದ್ರ ಸಚಿವ ದಿ.ಅನಂತಕುಮಾರ ಅಸ್ಥಿ ಸಂಗಮದಲ್ಲಿ ವಿಸರ್ಜನೆ

Webdunia
ಶನಿವಾರ, 8 ಡಿಸೆಂಬರ್ 2018 (16:06 IST)
ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಅಸ್ಥಿ ವಿಸರ್ಜನೆ ನಡೆಯಿತು.

ಕಲಬುರಗಿ ಜಿಲ್ಲೆಯ ಸುಪ್ರಸಿದ್ಧ ಗಾಣಗಾಪುರ ಹತ್ತಿರದ ಸಂಗಮ ಕ್ಷೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ದಿ.ಅನಂತಕುಮಾರ್ ಅಸ್ಥಿ ವಿಸರ್ಜನೆ ನಡೆಯಿತು.

ಉದ್ಯಾನ್ ಎಕ್ಸಪ್ರೆಸ್ ರೈಲಿನ ಮೂಲಕ ಅಸ್ಥಿಯನ್ನು ತೆಗೆದುಕೊಂಡು ಕಲಬುರಗಿಗೆ ಬಂದ ಬಿಜೆಪಿ ಮುಖಂಡರು, ಅದನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು.

ನಂತರ ಗಾಣಾಗಾಪುರಕ್ಕೆ ಕೊಂಡೊಯ್ದು ಭೀಮಾ ಮತ್ತು ಅಮರ್ಜಾ ನದಿಗಳ ಸಂಗಮದಲ್ಲಿ ಅಸ್ಥಿ ವಿಸರ್ಜನೆ ನೆರವೇರಿಸಿದರು.
ಅಗಲಿದ ಅನಂತಕುಮಾರ್ ಗೆ ಅಭಿಮಾನಿಗಳಿಂದ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆಯಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments