Webdunia - Bharat's app for daily news and videos

Install App

ಭ್ರಷ್ಟಾಚಾರದ ಸರ್ಕಾರ ಕೊಡ್ತೇವೆ ಎಂದು ಮೋದಿ ಹೇಳಿದ್ದಾರೆ: ಡಿವಿಎಸ್ ಎಡವಟ್ಟು

Webdunia
ಗುರುವಾರ, 2 ನವೆಂಬರ್ 2017 (14:32 IST)
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ದೀಪ ಬೆಳಗಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೀಶ್ವರ್, ಬಿಎಸ್ಆರ್ ಪಕ್ಷದ ಶಾಸಕ ಕುಡುಚಿ ರಾಜೀವ್, ಗಿರಯ್ಯ ಪಾಟೀಲ್ ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಅಮಿತ್ ಷಾ ರಾಜ್ಯ ನಾಯಕರ ವಿರುದ್ಧ ಗುಡುಗಿದರು. ಹೀಗಾಗಿ ಕೆಲಕಾಲ ರಾಜ್ಯನಾಯಕರು ದಿಕ್ಕಪಾಲದರು. ವೇದಿಕೆಯಿಂದ ಕೆಳಗಿಳಿದ ಶಾಸಕರು, ಕುರ್ಚಿ ಭರ್ತಿ ಮಾಡಲು ಹರಸಾಹಸ ಪಟ್ಟರು.

ಆದರೆ ಪರಿವರ್ತನಾ ಯಾತ್ರೆ ಉದ್ಘಾಟನೆಗೂ ಬರದೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತರ ಕಾಯ್ದುಕೊಂಡರು.

ಇನ್ನು ಇದೇವೇಳೆ ಭಾಷಣ ಮಾಡುತ್ತಿರುವಾಗ ಕೇಂದ್ರ ಸಚಿವ ಸದಾನಂದ ಗೌಡರು ಆತುರಾತುರದ ಭಾಷಣ ಮಾಡಲು ಹೋಗಿ ದೊಡ್ಡ ಎಡವಟ್ಟು ಮಾಡಿಕೊಂಡರು. ಕರ್ನಾಟಕದಿಂದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದ ಅವರು `ಭ್ರಷ್ಟಾಚಾರದ ಸರ್ಕಾರ ಕೊಡ್ತೇವೆ ಎಂದು ಮೋದಿ ಹೇಳಿದ್ರು’ ಎನ್ನುವ ಮೂಲಕ ತಪ್ಪಾಗಿ ಹೇಳಿ ಅಪಹಾಸ್ಯಕ್ಕೀಡಾದರು.

ಸಿದ್ದರಾಮಯ್ಯ ಅವರೇ, ಅಶ್ವಮೇಧ ಕುದುರೆಯನ್ನು ಬಿಟ್ಟಿದ್ದೇವೆ. 2018 ಚುನಾವಣೆಯಲ್ಲಿ ನಿಮ್ಮನ್ನು ಮೈಸೂರಿಗೆ ಕಳುಹಿಸ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments