Webdunia - Bharat's app for daily news and videos

Install App

ಮೈತ್ರಿ ಸರಕಾರದ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವ

Webdunia
ಮಂಗಳವಾರ, 4 ಡಿಸೆಂಬರ್ 2018 (19:05 IST)
ಕಾಂಗ್ರೆಸ್ -ಜೆಡಿಎಸ್ ಸರ್ಕಾರ ಬಂದು ಆರು ತಿಂಗಳಾದರೂ ಯಾವ ಕಾರ್ಯಕ್ರಮವಿಲ್ಲ. ರಾಜ್ಯದ ಲ್ಲಿ ಭೀಕರ ಬರಗಾಲವಿದೆ. ದನಕರುಗಳು, ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ರೈತರನ್ನ‌ ನೀವು ಬದುಕಿದ್ದೀರಾ ಅಂತಾ ಕೇಳೋ ಸೌಜನ್ಯಕ್ಕೂ ಸರ್ಕಾರವಿಲ್ಲ ಎಂದು ಕೇಂದ್ರ ಸಚಿವ ಟೀಕೆ ಮಾಡಿದ್ದಾರೆ.

ತುಮಕೂರಿನಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ‌ ಹೇಳಿಕೆ ನೀಡಿದ್ದು, ಸ್ವಲ್ಪ ದಿನ ಟೈಂ ಕೊಡೋಣ ಅಂತಾ ಹೇಳಿ   ಅವರಿಗೆ ಟೈಂ ಕೊಟ್ರೆ ಯಾವ ಕೆಲಸವನ್ನ ಮಾಡಲಿಲ್ಲ. ರೈತರ ಸಂಕಷ್ಟಕ್ಕೆ ನಾವು ಪರಿಹಾರ ಮಾಡೋಣ ಅಂತಾ ಬರ ಪ್ರವಾಸ ಹಮ್ಮಿಕೊಂಡಿದ್ದೇವೆ. ಈಗಾಗಲೇ ಚಿಕ್ಕಬಳ್ಳಾಪುರ ದೊಡ್ಡಬಳ್ಳಾಪು ರ ಕ್ಕೆ ತೆರಳಿ ಸಮೀಕ್ಷೆ ಮಾಡಿದ್ದೇವೆ.

ರೈತರು ತುಂಬಾ ಹತಾಶರಾಗಿದ್ದಾರೆ. ಎಲ್ಲಿಯೂ ಕುಡಿಯುವ ನೀರಿಲ್ಲ, ದನಗಳಿಗೆ ಮೇವಿಲ್ಲ. ಗೋಶಾಲೆಗಳಿಲ್ಲ.
ಒಬ್ಬ ಮಂತ್ರಿಯೂ ಬರ ಪ್ರವಾಸ ಮಾಡಿಲ್ಲ ಎಂದು ದೂರಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಹಾ ಹಂತಕ ಫಯಾಜ್ ಕತೆ ಏನಾಗಿದೆ ನೋಡಿ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಬರೋಬ್ಬರಿ ₹1.3ಕೋಟಿ ಮೌಲ್ಯದ ಎಲೆಕ್ಟ್ರಿಕ್ ಬಸ್ ಕೊಡುಗೆ

ರಾಜ್ಯದ ಪ್ರವಾಹ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಲು ದಿಟ್ಟ ನಿರ್ಧಾರ ಕೈಗೊಂಡ ನಿಖಿಲ್‌

ಧರ್ಮಸ್ಥಳ ಬುರುಡೆ ರಹಸ್ಯದಲ್ಲಿ ಮಹತ್ವದ ಬೆಳವಣಿಗೆ, ಎಸ್‌ಐಟಿ ತನಿಖೆಗೆ ಹಾಜರಾದ ಉದಯ್ ಜೈನ್‌

ರಣಮಳೆಗೆ ನರಕಸದೃಶವಾದ ಹಿಮಾಚಲ ಪ್ರದೇಶ‌: ಸಾವಿರಾರು ರಸ್ತೆಗಳ ಸಂಪರ್ಕ ಕಡಿತ

ಮುಂದಿನ ಸುದ್ದಿ
Show comments