Webdunia - Bharat's app for daily news and videos

Install App

ಮೈತ್ರಿ ಸರಕಾರದ ವಿರುದ್ಧ ಕಿಡಿಕಾರಿದ ಕೇಂದ್ರ ಸಚಿವ

Webdunia
ಮಂಗಳವಾರ, 4 ಡಿಸೆಂಬರ್ 2018 (19:05 IST)
ಕಾಂಗ್ರೆಸ್ -ಜೆಡಿಎಸ್ ಸರ್ಕಾರ ಬಂದು ಆರು ತಿಂಗಳಾದರೂ ಯಾವ ಕಾರ್ಯಕ್ರಮವಿಲ್ಲ. ರಾಜ್ಯದ ಲ್ಲಿ ಭೀಕರ ಬರಗಾಲವಿದೆ. ದನಕರುಗಳು, ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ರೈತರನ್ನ‌ ನೀವು ಬದುಕಿದ್ದೀರಾ ಅಂತಾ ಕೇಳೋ ಸೌಜನ್ಯಕ್ಕೂ ಸರ್ಕಾರವಿಲ್ಲ ಎಂದು ಕೇಂದ್ರ ಸಚಿವ ಟೀಕೆ ಮಾಡಿದ್ದಾರೆ.

ತುಮಕೂರಿನಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ‌ ಹೇಳಿಕೆ ನೀಡಿದ್ದು, ಸ್ವಲ್ಪ ದಿನ ಟೈಂ ಕೊಡೋಣ ಅಂತಾ ಹೇಳಿ   ಅವರಿಗೆ ಟೈಂ ಕೊಟ್ರೆ ಯಾವ ಕೆಲಸವನ್ನ ಮಾಡಲಿಲ್ಲ. ರೈತರ ಸಂಕಷ್ಟಕ್ಕೆ ನಾವು ಪರಿಹಾರ ಮಾಡೋಣ ಅಂತಾ ಬರ ಪ್ರವಾಸ ಹಮ್ಮಿಕೊಂಡಿದ್ದೇವೆ. ಈಗಾಗಲೇ ಚಿಕ್ಕಬಳ್ಳಾಪುರ ದೊಡ್ಡಬಳ್ಳಾಪು ರ ಕ್ಕೆ ತೆರಳಿ ಸಮೀಕ್ಷೆ ಮಾಡಿದ್ದೇವೆ.

ರೈತರು ತುಂಬಾ ಹತಾಶರಾಗಿದ್ದಾರೆ. ಎಲ್ಲಿಯೂ ಕುಡಿಯುವ ನೀರಿಲ್ಲ, ದನಗಳಿಗೆ ಮೇವಿಲ್ಲ. ಗೋಶಾಲೆಗಳಿಲ್ಲ.
ಒಬ್ಬ ಮಂತ್ರಿಯೂ ಬರ ಪ್ರವಾಸ ಮಾಡಿಲ್ಲ ಎಂದು ದೂರಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments