ಕೇಂದ್ರ ಸಚಿವ ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

Sampriya
ಭಾನುವಾರ, 26 ಅಕ್ಟೋಬರ್ 2025 (12:17 IST)
ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಖಾತಾಗೆ ಪರಿವರ್ತನೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ಟೀಕಿಸಿದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಸುಖಾಸುಮ್ಮನೆ ಟೀಕೆ ಮಾಡುತ್ತಿರುವ ಎಚ್‌.ಡಿ. ಕುಮಾರಸ್ವಾಮಿ ಖಾಲಿ ಟ್ರಂಕ್ ಇದ್ದಂತೆ ಎಂದು  ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಅವರು ಸಾರ್ವಜನಿಕರ ಜೊತೆ ಮಾತನಾಡಿದರು.

ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ನಾಗರಿಕರೊಬ್ಬರು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.

ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ ಶೇ 5 ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರಿಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ ಎಂದು ಶಿವಕುಮಾರ್‌ ಪ್ರತಿಕ್ರಿಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments