ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ಯಾಕೆ?

Webdunia
ಭಾನುವಾರ, 11 ಆಗಸ್ಟ್ 2019 (16:25 IST)
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಏತನ್ಮಧ್ಯೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

ಧಾರಾಕಾರ ಮಳೆ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿರುವ ಬೆಳಗಾವಿ ನಗರದ ವಿವಿಧ ಪ್ರದೇಶಗಳಿಗೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನವದೆಹಲಿಯಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಜಿಲ್ಲೆಯಲ್ಲಿ ಪ್ರವಾಹ ಹಾಗೂ ಮಳೆಯಿಂದ ಉಂಟಾಗಿರುವ ಜೀವಹಾನಿ, ಆಸ್ತಿಪಾಸ್ತಿಗಳ ನಷ್ಟ ಹಾಗೂ ಬೆಳೆ ಹಾನಿಯ ಬಗ್ಗೆ ಮಾಹಿತಿ ಪಡೆದುಕೊಂಡ್ರು.  
ರಸ್ತೆ ಮಾರ್ಗವಾಗಿ ಬೆಳಗಾವಿ ನಗರಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಧಾಮಣೆ ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡ್ರು.

ಬಳಿಕ ಖಾಸಬಾಗ ಪ್ರದೇಶದಲ್ಲಿರುವ ಪ್ರವಾಹ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಭೇಟಿ ಮಾಡಿದ್ರು. ಸಂತ್ರಸ್ತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿರುವ ಸಾಯಿ ಭವನಕ್ಕೆ ಭೇಟಿ ನೀಡಿದ್ರು. ನಿರ್ಮಲಾ ಸಿತಾರಾಮನ್ ಅವರು,  ಜನರ ಅಹವಾಲುಗಳನ್ನು ಆಲಿಸಿದರಲ್ಲದೇ ಆದಷ್ಟು ಬೇಗನೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments