Select Your Language

Notifications

webdunia
webdunia
webdunia
webdunia

ಪರಮೇಶ್ವರ್ ಗೆ ತಿರುಗೇಟು ನೀಡಿದ ಕೇಂದ್ರ ಮಂತ್ರಿ

ಪರಮೇಶ್ವರ್ ಗೆ ತಿರುಗೇಟು ನೀಡಿದ ಕೇಂದ್ರ ಮಂತ್ರಿ
ಹುಬ್ಬಳ್ಳಿ , ಭಾನುವಾರ, 13 ಅಕ್ಟೋಬರ್ 2019 (14:50 IST)
ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ.

ಡಾ.ಜಿ.ಪರಮೇಶ್ವರ್ ಅವರೇ ಐಟಿ ದಾಳಿ ರಾಜಕೀಯ ಪ್ರೇರಿತವಾಗಿ ನಡೆದಿಲ್ಲ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರೋ ಕೇಂದ್ರ ಮಂತ್ರಿ ಪ್ರಲ್ಹಾದ್ ಜೋಶಿ, ಐಟಿ ದಾಳಿ ಬಗ್ಗೆ ಕಾಂಗ್ರೆಸ್ ನವರು ವಿನಾಕಾರಣ ಟೀಕೆ ಮಾಡುತ್ತಿದ್ದಾರೆ.

ಇಷ್ಟು ವರ್ಷ ದೇಶವನ್ನು ಕೊಳ್ಳೆ ಹೊಡೆದು ದರೋಡೆ ಮಾಡಿದ್ದಾರೆ. ಒಂದೊಂದಾಗಿ ಈಗ ಬಯಲಿಗೆ ಹಗರಣಗಳು ಬರ್ತಾ ಇವೆ ಅಂತ ವ್ಯಂಗ್ಯವಾಡಿದ್ದಾರೆ.

ಪರಮೇಶ್ವರ್ ಆಪ್ತ ರಮೇಶ್ ಪ್ರಕರಣ ತನಿಖೆ ಶುರುವಾಗಿದೆ. ತನಿಖೆ ನಂತರದಲ್ಲಿ ಸತ್ಯ ಹೊರಗೆ ಬರಲಿದೆ ಅಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಎದೆ ಸೈಜ್ ಬಗ್ಗೆ ಸಿದ್ದರಾಮಯ್ಯ ಕುಟುಕಿದ್ದೇನು?