ರೈತರ ಮೇಲೆ ಕಾರು ಹರಿಸಿದ್ದ ಆರೋಪ: ಕೇಂದ್ರ ಸಚಿವನ ಪುತ್ರನಿಗೆ ಜಾಮೀನು

Webdunia
ಶುಕ್ರವಾರ, 11 ಫೆಬ್ರವರಿ 2022 (14:22 IST)
ಕಳೆದ ವರ್ಷ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಾರು ಚಲಾಯಿಸಿ ರೈತರನ್ನು ಹತ್ಯೆಗೈದ ಆರೋಪದಲ್ಲಿ ಬಂಧಿತನಾಗಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ನೀಡಲಾಗಿದೆ ಎಂದು NDTV ವರದಿ ಮಾಡಿದೆ.
ಆಶಿಶ್ ಮಿಶ್ರಾ ಅವರ ವಕೀಲರ ಪ್ರಕಾರ, ಆಶೀಶ್ ಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ.
ಅಕ್ಟೋಬರ್ 3 ರಂದು  ಲಖಿಂಪುರ ಖೇರಿಯಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ನಾಲ್ವರು ರೈತರು ಹಾಗೂ  ಪತ್ರಕರ್ತರ ಮೇಲೆ ಎಸ್ಯುವಿಯನ್ನು ಚಲಾಯಿಸಿ ಸಾಯಿಸಿರುವ ಆರೋಪದಲ್ಲಿ ಆಶೀಶ್ ಮಿಶ್ರಾನನ್ನು ಬಂಧಿಸಲಾಗಿತ್ತು.
ಲಖಿಂಪುರ ಖೇರಿ ನ್ಯಾಯಾಲಯಗಳು ಈ ಹಿಂದೆ ಆಶೀಶ್ ಗೆ ಜಾಮೀನು ತಿರಸ್ಕರಿಸಿದ್ದವು.
ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಆರಂಭವಾದ ದಿನವೇ ಈ ಬೆಳವಣಿಗೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಏಳು ಹಂತದ ಚುನಾವಣೆ ನಡೆಯಲಿದ್ದು, ನಾಲ್ಕನೇ ಸುತ್ತಿನಲ್ಲಿ ಲಖಿಂಪುರದಲ್ಲಿ ಚುನಾವಣೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments