Select Your Language

Notifications

webdunia
webdunia
webdunia
webdunia

ಸಾಲ ಮನ್ನಾ ಮಿತಿ ಹೆಚ್ಚಳಕ್ಕೆ ಕೇಂದ್ರ ಸಚಿವ ಸದಾನಂದಗೌಡ ಒತ್ತಾಯ

ಸಾಲ ಮನ್ನಾ ಮಿತಿ ಹೆಚ್ಚಳಕ್ಕೆ ಕೇಂದ್ರ ಸಚಿವ ಸದಾನಂದಗೌಡ ಒತ್ತಾಯ
ಬೆಂಗಳೂರು , ಬುಧವಾರ, 21 ಜೂನ್ 2017 (20:36 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಿತಿಯನ್ನು 50 ಸಾವಿರ ರೂಪಾಯಿಗಳಿಗೆ ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.
 
ಇತರ ರಾಜ್ಯಗಳಲ್ಲಿ 1-2 ಲಕ್ಷ ರೂಪಾಯಿಗಳವರೆಗೆ ರೈತರ ಸಾಲ ಮನ್ನಾ ಮಾಡಲಾಗಿದೆ. ಆದ್ದರಿಂದ ಸರಕಾರ ಕೂಡಲೇ ರೈತರ ಸಾಲ ಮನ್ನಾ ಮಿತಿಯನ್ನು ಹೆಚ್ಚಳಗೊಳಿಸಬೇಕು ಎಂದು ಒತ್ತಾಯಿಸಿದರು.
 
ಕೇವಲ ರೈತರ ಸಾಲ ಮನ್ನಾ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಅವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸುವತ್ತ ಸರಕಾರ ಗಮನಹರಿಸಬೇಕಾಗಿದೆ ಎಂದರು.
 
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮದು ಸಬ್ ಕಾ ಸಾಥ್ ಸಬ್‌ ಕಾ ವಿಕಾಸ್ ಸರ್ಕಾರ: ಸಿಎಂ