Webdunia - Bharat's app for daily news and videos

Install App

ಯಾವುದೇ ಕಾಮಗಾರಿಗಳಿಗೆ ಪ್ರಚಾರ ಪಡೆಯಲಿಲ್ಲ ಎಂದ ಕೇಂದ್ರ ಸಚಿವ!

Webdunia
ಗುರುವಾರ, 21 ಫೆಬ್ರವರಿ 2019 (15:37 IST)
ನಾನು ಹಲವಾರು ಯೋಜನೆಗಳನ್ನು‌ ರೂಪಿಸಿದ್ದೇನೆ. ಕುಡಿಯುವ ನೀರು ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಿದ್ದೇನೆ.
ಆದರೆ ನನ್ನ ದಡ್ಡತನ ನಾನು ಯಾವುದೇ ಕಾಮಗಾರಿಗಳಿಗೆ ಪ್ರಚಾರ ಪಡೆಯಲಿಲ್ಲ. ಹೀಗಂತ ಕೇಂದ್ರ ಸಚಿವ ಹೇಳಿಕೊಂಡಿದ್ದಾರೆ.

ವಿಜಯಪುರದಲ್ಲಿ ರೇಲ್ವೇ ಮೇಲ್ ಸೇತುವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ‌ ಮೋದಿ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಾಗಾರಿಯಾಗುತ್ತಿದೆ.

ಮೊದಲಿನ ಸರ್ಕಾರದಲ್ಲಿ ಯಾವುದೇ ಅಭಿವೃದ್ದಿ ಕಾಮಾಗಾರಿಗಳಾಗಿಲ್ಲ. ಮೋದಿ ನೇತೃತ್ವದ ಸರ್ಕಾರದಲ್ಲಿ ಯಾವುದೇ ಲಫಡಾ ಬಾಜಿ ಆಗಿಲ್ಲ, ಯಾವುದೇ ಅವ್ಯವಹಾರ ಆಗಿಲ್ಲ ಎಂದರು.

ನಾನು‌ ನನ್ನ ಆತ್ಮ‌ ಸಾಕ್ಷಿಗಾಗಿ‌ ಕೆಲಸಗಳನ್ನು ಮಾಡಿದ್ದೇನೆ. ನಾನು ಇವತ್ತಲ್ಲ ನಾಳೆ ಮತ್ತೆ ರಾಜ್ಯ ರಾಜಕಾರಣ ಬರುತ್ತೇನೆ. ಅದು ಸದ್ಯಕ್ಕೆ ಪ್ರಶ್ನಾತೀತವಾಗಿದೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments