Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ
ಬೆಂಗಳೂರು , ಗುರುವಾರ, 27 ಫೆಬ್ರವರಿ 2020 (21:02 IST)

ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವರೊಬ್ಬರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.
 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜನ್ಮದಿನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಕ್ತಕಂಠದಿಂದ ಹೊಗಳಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿದ್ದರೂ ಸಿದ್ದರಾಮಯ್ಯನವರು ಯಡಿಯೂರಪ್ಪರ ಜನ್ಮದಿನಕ್ಕೆ ಬಂದಿದ್ದಾರೆ. ಇದು ರಾಜಕೀಯ ಮೀರಿದ ಸಂಬಂಧವಾಗಿದೆ ಅಂತ ಸಿದ್ದರಾಮಯ್ಯನವರ ಸ್ನೇಹವನ್ನು ಕುರಿತು ಹೊಗಳಿದ್ದಾರೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಚ್ 1 ಕ್ಕೆ ಶರಣರ ಸಂದೇಶ ಯಾತ್ರೆ ಅಂತ್ಯ