Webdunia - Bharat's app for daily news and videos

Install App

ಯಡಿಯೂರಪ್ಪ ಜನ್ಮಭೂಮಿಯಲ್ಲಿ ಸಿಗುತ್ತಾ ಅಪೂರ್ವ ಕಾಣಿಕೆ?

Webdunia
ಶುಕ್ರವಾರ, 25 ಅಕ್ಟೋಬರ್ 2019 (17:08 IST)
ಉಪ ಚುನಾವಣೆಯ ಕಾವು ಶುರುವಾಗಿರುವಾಗಲೇ ಮಂಡ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಹವಾ ಜೋರಾಗುತ್ತಿದೆ.

ಮಂಡ್ಯದ ಶೀಳನೆರೆ ಗ್ರಾಮದಲ್ಲಿ ನಡೆದ ಅನರ್ಹ ಶಾಸಕ ನಾರಾಯಣಗೌಡರ ಅಭಿಮಾನಿಗಳ ಸಭೆಯಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಮಾಜಿಶಾಸಕ ಮಾರುತಿರಾವ್ ಪವಾರ್ ಭಾಗಿಯಾದ್ರು.

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯು ಗೆಲ್ಲುವ ಮೂಲಕ   
ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆಯುವ ವಿಶ್ವಾಸ ವ್ಯಕ್ತಪಡಿಸಿದ್ರು ಪವಾರ್.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ
ಜನ್ಮಭೂಮಿಯ ಅಪೂರ್ವ ಕಾಣಿಕೆಯನ್ನು ಕೃಷ್ಣರಾಜಪೇಟೆ ತಾಲ್ಲೂಕಿನ ಪ್ರಬುದ್ಧ ಮತದಾರರು ನೀಡುತ್ತಾರೆ ಅಂತ ಭವಿಷ್ಯ ನುಡಿದ್ರು.

ತಾಲೂಕಿನ ಸಮಗ್ರವಾದ ಅಭಿವೃದ್ಧಿಗಾಗಿ ಕೃಷ್ಣರಾಜಪೇಟೆ ತಾಲ್ಲೂಕಿನ ಜನತೆ ಬಿಜೆಪಿ ಪಕ್ಷದ ಅಭ್ಯರ್ಥಿಗೆ ವಿಜಯಮಾಲೆ ತೊಡಿಸಿ ಹರಸಿ, ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments