Webdunia - Bharat's app for daily news and videos

Install App

ಮೈತ್ರಿ ಸರಕಾರದಿಂದ ದಲಿತ ಉದ್ದಿಮೆದಾರರಿಗೆ ಅನ್ಯಾಯ; ಆರೋಪ

Webdunia
ಭಾನುವಾರ, 24 ಫೆಬ್ರವರಿ 2019 (15:20 IST)
ರಾಜ್ಯದ ಮೈತ್ರಿ ಸರಕಾರ ಜಾರಿಗೆ ತಂದಿರುವ ಕೈಗಾರಿಕಾ ನೀತಿ ಅನುಷ್ಠಾನ ಸೇರಿದಂತೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡದಿರುವುದರಿಂದ ದಲಿತ ಉದ್ದಿಮೆದಾರರಿಗೆ ಅನ್ಯಾಯವಾಗಿದೆ ಎಂದು ರಾಜ್ಯ ದಲಿತ ಉದ್ದಿಮೆದಾರರ ಸಂಘ ಆರೋಪಿಸಿದೆ.

ಕೆಐಎಡಿಬಿ ಮಂಡಳಿಯ-2009-2014 ತೀರ್ಮಾನಗಳ ಅನುಷ್ಠಾನ, ಶೇ. 4 ಬಡ್ಡಿ ದರದಲ್ಲಿ ಕೆಎಸ್ಎಫ್ಸಿ ಮತ್ತು ಬ್ಯಾಂಕುಗಳಿಂದ ಸಾಲ ವಿತರಣೆ ಮತ್ತು ಪ್ರಗತಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಲ್ಲಿ ಅನುದಾನ ಹಂಚಿಕೆ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಫೆ. 26ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಸಿ.ಜಿ. ಶ್ರೀನಿವಾಸನ್ ಹೇಳಿದ್ದಾರೆ.

ಪರಿಶಿಷ್ಟ ಜಾತಿ/ಪಂಗಡದವರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಉದ್ದಿಮೆ ಸ್ಥಾಪಿಸಲು ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ನೀಡುವ ಸಲುವಾಗಿ ಸಂಘ ಕಾರ್ಯನಿರ್ವಹಿಸುತ್ತಿದ್ದು, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕೈಗಾರಿಕಾ ನೀತಿ ಮತ್ತು ಆಯೋಗಗಳಲ್ಲಿ ಯೋಜನೆಗಳನ್ನು ಘೋಷಿಸಿ ಅನುಷ್ಠಾನಗೊಳಿಸಿದ್ದರೂ ನಿಗದಿತ ಗುರಿ ತಲುಪುವಲ್ಲಿ ಸಾಧ್ಯವಾಗಿಲ್ಲ. ಎಲ್ಲ ವಿಷಯಗಳ ಕುರಿತು ಚರ್ಚೆ ನಡೆಸಲು ಸಭೆ ಕರೆಸಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments