ಕೊರೊನಾ ಸೋಂಕಿತರು ಟ್ರಾವೆಲ್ ಹಿಸ್ಟರಿ ಹೇಳದಿದ್ದರೆ ಹೀಗೆ ಆಗೋದು

Webdunia
ಬುಧವಾರ, 8 ಜುಲೈ 2020 (17:16 IST)
ಕೊರೊನಾ ಸೋಂಕಿತರು ತಮ್ಮ ಟ್ರಾವೆಲ್ ಹಿಸ್ಟರಿ ಸರಿಯಾಗಿ ಹೇಳದಿರುವುದರಿಂದ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಮಟಾದಲ್ಲಿ ಪತ್ತೆಯಾಗುವ ಸೋಂಕಿತರು ತಮ್ಮ ಟ್ರಾವೆಲ್ ಹಿಸ್ಟರಿಯನ್ನು ಬಚ್ಚಿಟ್ಟು ಇನ್ನಷ್ಟು ಜನರಿಗೆ ಸೋಂಕು ಹರಡುವಂತೆ ಮಾಡಿದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.

ಹೀಗಂತ ಕುಮಟಾ ಉಪವಿಭಾಗಾಧಿಕಾರಿ ಅಜಿತ್ ಎಂ. ಎಚ್ಚರಿಸಿದ್ದಾರೆ.

ಕುಮಟಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಸೋಂಕಿತರ ಟ್ರಾವೆಲ್ ಹಿಸ್ಟರಿ ಸಮರ್ಪಕವಾಗಿ ದೊರೆಯದೇ ಇರುವುದು ಮೂಲ ಕಾರಣವಾಗಿದೆ. ಇನ್ನು ಮುಂದೆ ಕೊರೊನಾ ತಡೆಯಲು ಕುಮಟಾದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇವೆ.

ಸೋಂಕಿತ ವ್ಯಕ್ತಿಗಳು ತಮ್ಮ ಟ್ರಾವೆಲ್ ಹಿಸ್ಟರಿಯನ್ನು ಸಮರ್ಪಕವಾಗಿ ನೀಡದೇ ಸೋಂಕು ಇನ್ನಷ್ಟು ಜನರಿಗೆ ಹರಡುವಂತಾದರೆ ಅಂಥ ಸೋಂಕಿತನನ್ನು ಗುರುತಿಸಿ, ಆತ ಗುಣಮುಖನಾದ ಮೇಲೆ ಅವನ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments